ಗುಂಡ್ಲುಪೇಟೆ : ತಾಲ್ಲೂಕಿನ ಬೇಗೂರು ಸಮೀಪದ ಕುರುಬರಹುಂಡಿ ಗ್ರಾಮದಲ್ಲಿ ಚಿರತೆಯೊಂದು ಕರುವಿನ ಮೇಲೆ ದಾಳಿ ನಡೆಸಿರುವ ಘಟನೆ ಓಂಕಾರ್ ಅರಣ್ಯ ವಲಯದಲ್ಲಿ ನಡೆದಿದೆ
ಗ್ರಾಮದ ಚನ್ನವೀರಪ್ಪ ಎಂಬುವರಿಗೆ ಸೇರಿದ ಕುರುವೂಂದು ಚಿರತೆದಾಳಿಗೆ ತುತ್ತಾಗಿದ್ದು ಗ್ರಾಮದ ಸಮೀಪದಲ್ಲೇ ಇರುವ ಜಮೀನಿನಲ್ಲಿ ರೈತ ಚನ್ನವೀರಪ್ಪ ಎಂಬುವರು ತಮ್ಮ ಜಮೀನಿನಲ್ಲಿ ದನಗಳನ್ನು ಮೇಯಿಸುವಾಗ ಮಧ್ಯಾಹ್ನದ ವೇಳೆಯಲ್ಲಿ ಚಿರತೆ ದಾಳಿ ನಡೆಸಿದ್ದು, ಇದನ್ನು ಕಂಡ ರೈತ ಅಕ್ಕಪಕ್ಕದವರನ್ನು ಕೂಗಿದಾಗ ಚಿರತೆ ಗಾಬರಿಯಿಂದ ಪಕ್ಕದಲ್ಲೆ ಇರುವ ಬಾಳೆ ತೋಟಕ್ಕೆ ನುಗ್ಗಿದ್ದು ಗ್ರಾಮದ ಬಿಜೆಪಿ ಮುಖಂಡ ಪ್ರದೀಪ್ ಮಣೆಗಾರ್ ಹಾಗೂ ರೈತರು ಗ್ರಾಮಸ್ಥರು ಚಿರತೆ ಸೆರೆಹಿಡಿಯಲು ಬೋನು ಇರಿಸುವಂತೆ ಆಗ್ರಹಿಸಿದ್ದಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…