ಜಿಲ್ಲೆಗಳು

ಮಾಜಿ ಸಚಿವ ಯೋಗೇಶ್ವರ್‌ ಅವರ ಬಾವ ಕಿಡ್ನಾಪ್?‌ ಅನುಮಾನ ಹುಟ್ಟಿಸುತ್ತಿವೆ ಚೆಲ್ಲಾಪಿಲ್ಲಿಯಾದ ವಸ್ತುಗಳು

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆಯ ತೋಟದ ಮನೆಯಲ್ಲಿ ಮಾಜಿ ಸಚಿವ ಸಿಪಿ ಯೋಗೇಶ್ವರ್‌ ಅವರ ಬಾವ ಮಹದೇವಯ್ಯ ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ತೋಟದ ಮನೆಯಲ್ಲಿ ವಾಸವಿದ್ದ ಮಹದೇವಯ್ಯ ಇಂದು ( ಡಿಸೆಂಬರ್‌ 2 ) ಬೆಳಗ್ಗೆಯಿಂದ ನಾಪತ್ತೆಯಾಗಿದ್ದಾರೆ.

ಇನ್ನು ಮಹದೇವಯ್ಯ ತಂಗಿದ್ದ ತೋಟದ ಮನೆಯೊಳಗಿ ಬೀರು ಪರಿಶೀಲಿಸಿದಾಗ ಅದರಲ್ಲಿ ಇದ್ದ ಬಟ್ಟೆಗಳು ಹಾಗೂ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅಲ್ಲದೇ ಬೆಳಗ್ಗೆಯಿಂದ ಮಹದೇವಯ್ಯ ಅವರ ಮೊಬೈಲ್‌ ಸಹ ಸ್ವಿಚ್‌ ಆಫ್‌ ಆಗಿದ್ದು ಸದ್ಯ ಮಹದೇವಯ್ಯ ಅಪಹರಣಕ್ಕೆ ಒಳಗಾಗಿದ್ದಾರಾ ಎಂಬ ಅನುಮಾನ ಮೂಡಿದೆ.

 

andolana

Recent Posts

ಚಲನಚಿತ್ರ ವಿಮರ್ಶೆಗಳ ಹೆಸರಿನ ಅನಿಸಿಕೆಗಳೂ ಚಿತ್ರೋದ್ಯಮವೂ

ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ…

20 mins ago

ಜಂಬೂಸವಾರಿ ಮುಗಿದಿದೆ; ʼಅಂಬಾರಿʼಗೆ ಬೇಡಿಕೆ ಏರಿದೆ!

ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…

39 mins ago

ಮಂಡ್ಯ ಟು ಇಂಡಿಯಾ: ಬೃಹತ್‌ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…

2 hours ago

ಮೈಮುಲ್‌: ನಿರೀಕ್ಷೆಗೂ ಮೀರಿ ಕ್ಷೀರಧಾರೆ

ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…

2 hours ago

ಮೇಲುಕೋಟೆಯಲ್ಲಿ ಸರಣಿ ಕಳ್ಳತನ

ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್‌ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ…

2 hours ago

ಕಾರ್ಯಾಚರಣೆ ತಂಡವನ್ನೇ ಹಿಮ್ಮೆಟ್ಟಿಸಿದ ಕಾಡಾನೆಗಳು!

ದಾ. ರಾ. ಮಹೇಶ್ ವೀರನಹೊಸಹಳ್ಳಿ: ಮೂರು ದಿನಗಳಿಂದ ತೋಟಗಳಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡನ್ನು ಓಡಿಸಲು ಹೋದ ಜನರ ಗುಂಪನ್ನೇ ಆನೆಗಳು…

3 hours ago