ಜಿಲ್ಲೆಗಳು

ಕ್ರಿಕೆಟ್‌ನಲ್ಲೂ ಮೀಸಲಾತಿ ತರಬೇಕು : ನಟ ಚೇತನ್ ಅಹಿಂಸಾ

ಚಾಮರಾಜನಗರ: ಭಾರತೀಯ ಕ್ರಿಕೆಟ್‌ನಲ್ಲಿ ಶೇ.70 ಆಟಗಾರರು ಮೇಲ್ಜಾತಿಯವರೇ ಇದ್ದಾರೆ. ಆದ್ದರಿಂದ ಭಾರತೀಯ ಕ್ರಿಕೆಟ್‌ನಲ್ಲೂ ಮೀಸಲಾತಿ ತರಬೇಕು ಎಂದು ನಟ ಚೇತನ್ ಹೇಳಿಕೆ ನೀಡಿದ್ದಾರೆ.

ಚಾಮರಾಜನಗರದಲ್ಲಿ ನಡೆದ `ಮೀಸಲಾತಿ ಪ್ರಾತಿನಿಧ್ಯವೋ, ಆರ್ಥಿಕ ಸಬಲೀಕರಣವೋ’ ಎಂಬ ವಿಚಾರ ಸಂಕಿರಣದಲ್ಲಿ ಮಾತನಾಡಿ, 3ಬಿ ಯಿಂದ 2ಎಗೆ ಸೇರಿಸಿ ಅನ್ನೋ ಪಂಚಮಸಾಲಿಗಳ ಹೋರಾಟ ಸ್ವಾರ್ಥದ ಹೋರಾಟ. 4 ಪರ್ಸೆಂಟ್‌ನಿಂದ ನಿಂದ 12 ಪರ್ಸೆಂಟ್‌ಗೆ ಮೀಸಲಾತಿ ಹೆಚ್ಚಿಸಬೇಕೆನ್ನುವ ಒಕ್ಕಲಿಗರ ಹೋರಾಟ ಒಪ್ಪಬಹುದು ಎಂದು ಹೇಳಿದ್ದಾರೆ.

ಅಷ್ಟು ಜನಸಂಖ್ಯೆ ಇದ್ರೆ ಮೀಸಲಾತಿ ಹೆಚ್ಚಳ ತಪ್ಪಿಲ್ಲ ಅಂದಿದ್ದಾರೆ. ಇದೇ ವೇಳೆ, ದಕ್ಷಿಣ ಆಫ್ರಿಕಾ ತಂಡದಲ್ಲಿ 6 ಮಂದಿ ಕರಿಯರಿಗೆ ಮೀಸಲಾತಿ ಇದೆ. ಭಾರತೀಯ ಕ್ರಿಕೆಟ್ ಶ್ರೀಮಂತವಾಗಿದೆ. ಎಸ್ಸಿ, ಎಸ್ಟಿಗೆ ಮೀಸಲಾತಿ ಕೊಟ್ಟಲ್ಲಿ ಇನ್ನೂ ಉತ್ತಮ ಕ್ರಿಕೆಟ್ ಟೀಂ ಆಗುತ್ತೆ ಅಂತ ಚೇತನ್ ಅಭಿಪ್ರಾಯ ಪಟ್ಟಿದ್ದಾರೆ.

andolanait

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

4 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

4 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

5 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

5 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

6 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

6 hours ago