ಚಾಮರಾಜನಗರ: ಭಾರತೀಯ ಕ್ರಿಕೆಟ್ನಲ್ಲಿ ಶೇ.70 ಆಟಗಾರರು ಮೇಲ್ಜಾತಿಯವರೇ ಇದ್ದಾರೆ. ಆದ್ದರಿಂದ ಭಾರತೀಯ ಕ್ರಿಕೆಟ್ನಲ್ಲೂ ಮೀಸಲಾತಿ ತರಬೇಕು ಎಂದು ನಟ ಚೇತನ್ ಹೇಳಿಕೆ ನೀಡಿದ್ದಾರೆ.
ಚಾಮರಾಜನಗರದಲ್ಲಿ ನಡೆದ `ಮೀಸಲಾತಿ ಪ್ರಾತಿನಿಧ್ಯವೋ, ಆರ್ಥಿಕ ಸಬಲೀಕರಣವೋ’ ಎಂಬ ವಿಚಾರ ಸಂಕಿರಣದಲ್ಲಿ ಮಾತನಾಡಿ, 3ಬಿ ಯಿಂದ 2ಎಗೆ ಸೇರಿಸಿ ಅನ್ನೋ ಪಂಚಮಸಾಲಿಗಳ ಹೋರಾಟ ಸ್ವಾರ್ಥದ ಹೋರಾಟ. 4 ಪರ್ಸೆಂಟ್ನಿಂದ ನಿಂದ 12 ಪರ್ಸೆಂಟ್ಗೆ ಮೀಸಲಾತಿ ಹೆಚ್ಚಿಸಬೇಕೆನ್ನುವ ಒಕ್ಕಲಿಗರ ಹೋರಾಟ ಒಪ್ಪಬಹುದು ಎಂದು ಹೇಳಿದ್ದಾರೆ.
ಅಷ್ಟು ಜನಸಂಖ್ಯೆ ಇದ್ರೆ ಮೀಸಲಾತಿ ಹೆಚ್ಚಳ ತಪ್ಪಿಲ್ಲ ಅಂದಿದ್ದಾರೆ. ಇದೇ ವೇಳೆ, ದಕ್ಷಿಣ ಆಫ್ರಿಕಾ ತಂಡದಲ್ಲಿ 6 ಮಂದಿ ಕರಿಯರಿಗೆ ಮೀಸಲಾತಿ ಇದೆ. ಭಾರತೀಯ ಕ್ರಿಕೆಟ್ ಶ್ರೀಮಂತವಾಗಿದೆ. ಎಸ್ಸಿ, ಎಸ್ಟಿಗೆ ಮೀಸಲಾತಿ ಕೊಟ್ಟಲ್ಲಿ ಇನ್ನೂ ಉತ್ತಮ ಕ್ರಿಕೆಟ್ ಟೀಂ ಆಗುತ್ತೆ ಅಂತ ಚೇತನ್ ಅಭಿಪ್ರಾಯ ಪಟ್ಟಿದ್ದಾರೆ.
ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…