ಜಿಲ್ಲೆಗಳು

ಕ್ರಿಕೆಟ್‌ನಲ್ಲೂ ಮೀಸಲಾತಿ ತರಬೇಕು : ನಟ ಚೇತನ್ ಅಹಿಂಸಾ

ಚಾಮರಾಜನಗರ: ಭಾರತೀಯ ಕ್ರಿಕೆಟ್‌ನಲ್ಲಿ ಶೇ.70 ಆಟಗಾರರು ಮೇಲ್ಜಾತಿಯವರೇ ಇದ್ದಾರೆ. ಆದ್ದರಿಂದ ಭಾರತೀಯ ಕ್ರಿಕೆಟ್‌ನಲ್ಲೂ ಮೀಸಲಾತಿ ತರಬೇಕು ಎಂದು ನಟ ಚೇತನ್ ಹೇಳಿಕೆ ನೀಡಿದ್ದಾರೆ.

ಚಾಮರಾಜನಗರದಲ್ಲಿ ನಡೆದ `ಮೀಸಲಾತಿ ಪ್ರಾತಿನಿಧ್ಯವೋ, ಆರ್ಥಿಕ ಸಬಲೀಕರಣವೋ’ ಎಂಬ ವಿಚಾರ ಸಂಕಿರಣದಲ್ಲಿ ಮಾತನಾಡಿ, 3ಬಿ ಯಿಂದ 2ಎಗೆ ಸೇರಿಸಿ ಅನ್ನೋ ಪಂಚಮಸಾಲಿಗಳ ಹೋರಾಟ ಸ್ವಾರ್ಥದ ಹೋರಾಟ. 4 ಪರ್ಸೆಂಟ್‌ನಿಂದ ನಿಂದ 12 ಪರ್ಸೆಂಟ್‌ಗೆ ಮೀಸಲಾತಿ ಹೆಚ್ಚಿಸಬೇಕೆನ್ನುವ ಒಕ್ಕಲಿಗರ ಹೋರಾಟ ಒಪ್ಪಬಹುದು ಎಂದು ಹೇಳಿದ್ದಾರೆ.

ಅಷ್ಟು ಜನಸಂಖ್ಯೆ ಇದ್ರೆ ಮೀಸಲಾತಿ ಹೆಚ್ಚಳ ತಪ್ಪಿಲ್ಲ ಅಂದಿದ್ದಾರೆ. ಇದೇ ವೇಳೆ, ದಕ್ಷಿಣ ಆಫ್ರಿಕಾ ತಂಡದಲ್ಲಿ 6 ಮಂದಿ ಕರಿಯರಿಗೆ ಮೀಸಲಾತಿ ಇದೆ. ಭಾರತೀಯ ಕ್ರಿಕೆಟ್ ಶ್ರೀಮಂತವಾಗಿದೆ. ಎಸ್ಸಿ, ಎಸ್ಟಿಗೆ ಮೀಸಲಾತಿ ಕೊಟ್ಟಲ್ಲಿ ಇನ್ನೂ ಉತ್ತಮ ಕ್ರಿಕೆಟ್ ಟೀಂ ಆಗುತ್ತೆ ಅಂತ ಚೇತನ್ ಅಭಿಪ್ರಾಯ ಪಟ್ಟಿದ್ದಾರೆ.

andolanait

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

3 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

8 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

9 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

9 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

10 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

10 hours ago