ಮoಡ್ಯ: ಕೌಟುಂಬಿಕ ಕಲಹದಿಂದ ಬೇಸತ್ತು ಮೂವರು ಮಕ್ಕಳಿಗೆ ವಿಷವುಣಿಸಿ ತಾಯಿಯೊಬ್ಬಳು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದ್ದೂರು ಪಟ್ಟಣದ ಹೊಳೆ ಬೀದಿಯಲ್ಲಿ ಘಟನೆ ನಡೆದಿದೆ.
ಹೊಳೆ ಬೀದಿಯ ನಿವಾಸಿ ಹಾಗೂ ಕಾರು ಮೆಕಾನಿಕಲ್ ಆಖಿಲ್ ಅವರ ಪತ್ನಿ ಉಸ್ನಾ ಕೌಸರ್ (30) ಆತ್ಮಹತ್ಯೆಗೆ ಶರಣಾದವರು. ಈಕೆ 7 ವರ್ಷದ ಪುತ್ರ ಹಾರಿಸ್, ಮಗಳು ಆಲಿಸಾ (4) ಹಾಗೂ ಅನಮ್ ಪಾತಿಮಾ (2)ಗೆ ವಿಷ ಉಣಿಸಿ ಹತ್ಯೆ ಮಾಡಿದ್ದಾರೆ.
ಪತಿ ಅಖಿಲ್ ಅಹಮದ್ ಚನ್ನಪಟ್ಟಣದಲ್ಲಿ ಕಾರು ಮೆಕಾನಿಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು ಪತ್ನಿ ಪಟ್ಟಣದ ನರ್ಸಿಂಗ ಕರ್ತವ್ಯ ನಿರ್ವಹಿಸುತ್ತಿದ್ದರೆ ಎನ್ನಲಾಗಿದೆ ಕರ್ತವ್ಯ ಮುಗಿಸಿ ಮನೆಗೆ ಆಗಮಿಸಿದ ಉಷ್ಣ ಕೌಸರ್ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ತನ್ನ ಮೂರು ಮಕ್ಕಳನ್ನು ನೀನು ಬಿಗಿದು ಬಳಿಕ ತಾನು ಆತ್ಮಹತ್ಯೆ ಶರಣಾಗಿರುವ ಘಟನೆ ಜರುಗಿದೆ. ಬಳಿಕ ಸ್ಥಳೀಯ ನಿವಾಸಿಗಳು ಪೊಲೀಸರಿಗೆ ವಿಷಯ ಮುಟ್ಟಿಸಿದ್ದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…