ಮoಡ್ಯ: ಕೌಟುಂಬಿಕ ಕಲಹದಿಂದ ಬೇಸತ್ತು ಮೂವರು ಮಕ್ಕಳಿಗೆ ವಿಷವುಣಿಸಿ ತಾಯಿಯೊಬ್ಬಳು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದ್ದೂರು ಪಟ್ಟಣದ ಹೊಳೆ ಬೀದಿಯಲ್ಲಿ ಘಟನೆ ನಡೆದಿದೆ.
ಹೊಳೆ ಬೀದಿಯ ನಿವಾಸಿ ಹಾಗೂ ಕಾರು ಮೆಕಾನಿಕಲ್ ಆಖಿಲ್ ಅವರ ಪತ್ನಿ ಉಸ್ನಾ ಕೌಸರ್ (30) ಆತ್ಮಹತ್ಯೆಗೆ ಶರಣಾದವರು. ಈಕೆ 7 ವರ್ಷದ ಪುತ್ರ ಹಾರಿಸ್, ಮಗಳು ಆಲಿಸಾ (4) ಹಾಗೂ ಅನಮ್ ಪಾತಿಮಾ (2)ಗೆ ವಿಷ ಉಣಿಸಿ ಹತ್ಯೆ ಮಾಡಿದ್ದಾರೆ.
ಪತಿ ಅಖಿಲ್ ಅಹಮದ್ ಚನ್ನಪಟ್ಟಣದಲ್ಲಿ ಕಾರು ಮೆಕಾನಿಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು ಪತ್ನಿ ಪಟ್ಟಣದ ನರ್ಸಿಂಗ ಕರ್ತವ್ಯ ನಿರ್ವಹಿಸುತ್ತಿದ್ದರೆ ಎನ್ನಲಾಗಿದೆ ಕರ್ತವ್ಯ ಮುಗಿಸಿ ಮನೆಗೆ ಆಗಮಿಸಿದ ಉಷ್ಣ ಕೌಸರ್ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ತನ್ನ ಮೂರು ಮಕ್ಕಳನ್ನು ನೀನು ಬಿಗಿದು ಬಳಿಕ ತಾನು ಆತ್ಮಹತ್ಯೆ ಶರಣಾಗಿರುವ ಘಟನೆ ಜರುಗಿದೆ. ಬಳಿಕ ಸ್ಥಳೀಯ ನಿವಾಸಿಗಳು ಪೊಲೀಸರಿಗೆ ವಿಷಯ ಮುಟ್ಟಿಸಿದ್ದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…