ಜಿಲ್ಲೆಗಳು

ಸಾ.ರಾ.ಮಹೇಶ್ ಕುರಿತು ಟೀಕೆ ಖಂಡನೀಯ

ಕೆ.ಆರ್.ನಗರ: ಮಿರ್ಲೆ ಗ್ರಾಮ ಸುಮಾರು 25 ವರ್ಷಗಳಿಂದ ಶಾಂತಿ ನೆಮ್ಮದಿಯಿಂದ ವಿಶ್ವಾಸದ ರಾಜಕಾರಣ ಮಾಡುತ್ತ ಬಂದಿದ್ದು ಗ್ರಾಮದಲ್ಲಿ ವಾಸವಿಲ್ಲದೆ ವರ್ಷಕ್ಕೆ ಒಂದು-ಎರಡು ಬಾರಿ ಬಂದು ಹೋಗುವ ಎಂ.ಹೆಚ್.ನಂದೀಶ್ ಅವರು ಶಾಸಕ ಸಾ.ರಾ.ಮಹೇಶ್ ಅವರನ್ನು ಟೀಕಿಸುತ್ತಿರುವುದು ಖಂಡನೀಯ ಎಂದು ಮಿರ್ಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೇತ್ರಾವತಿ ತಿಳಿಸಿದರು.
ಪಟ್ಟಣದ ಪತ್ರಿಕಾ ಭವನದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ಹೇಳಿಕೆಯಿಂದ ಗ್ರಾಮದಲ್ಲಿ ದ್ವೇಷ ಉಂಟಾಗಿ ಅಶಾಂತಿ ಎದುರಾಗುವ ಸಾಧ್ಯತೆ ಇದೆ. ಇಂತಹ ಕೀಳು ಮಟ್ಟದ ಹೇಳಿಕೆ ಸಮಾಜಕ್ಕೆ ಮಾರಕವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಮಿರ್ಲೆ ಗ್ರಾಮಕ್ಕೆ ಏನೇನು ಅಭಿವೃದ್ಧಿ ಕಾರ್ಯ ನಡೆದಿರುವ ಕಿರುಹೊತ್ತಿಗೆಯನ್ನು ಪ್ರಕಟಿಸಿದರು. ಗ್ರಾ.ಪಂ.ಉಪಾಧ್ಯಕ್ಷೆ ಮಂಜುಳಾ, ಮಾಜಿ ಉಪಾಧ್ಯಕ್ಷ ರಾಧಾಕೃಷ್ಣ, ವಿಎಸ್‌ಎಸ್‌ಎನ್ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಮಂಜುನಾಥ್, ಹೊಸಟ್ಟಿ ರಘು, ತುಕರಾಮ್, ಪ್ರಕಾಶ್, ದಿವಕಾರ್, ನಾಗರಾಜ್, ನಾಗೇಶ್, ಮೋಹನ ಹಾಜರಿದ್ದರು.

andolanait

Recent Posts

ಸಿದ್ದಾಪುರ| ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಆನೆಗಳನ್ನು ಕಾಡಿಗಟ್ಟಿದ ಅರಣ್ಯ ಇಲಾಖೆ

ನವೀನ್‌ ಡಿಸೋಜ: ಕೊಡಗು ಜಿಲ್ಲಾ ವರದಿಗಾರರು  ಸಿದ್ದಾಪುರ: ತಿತಿಮತಿ ವಲಯದ ಚೆನ್ನಂಗಿ ಶಾಖೆಯ ವ್ಯಾಪ್ತಿಗೆ ಒಳಪಡುವ ಕೊಡಗು ಶ್ರೀರಂಗಪಟ್ಟಣ ಗ್ರಾಮದ…

8 mins ago

ಓದುಗರ ಪತ್ರ: ಗಾಂಜಾ ಮಾರಾಟ ತಡೆಗಟ್ಟಿ

ಗುಂಡ್ಲುಪೇಟೆ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹಲವಾರು ಭಾಗಗಳಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ. ಕೆಲವು ಚಾಲಕರು ಗಾಂಜಾ ಸೇವಿಸಿ ವಾಹನ ಚಾಲನೆ…

57 mins ago

ಓದುಗರ ಪತ್ರ: ಕೇರಳದಲ್ಲಿ ಉಚಿತ ಶಿಕ್ಷಣ ಶ್ಲಾಘನೀಯ

ಇಂದು ಶಿಕ್ಷಣ ಎನ್ನುವುದು ವ್ಯಾಪಾರೀಕರಣವಾಗಿದ್ದು, ಪೋಷಕರು ದುಡಿಮೆಯ ಬಹುತೇಕ ಆದಾಯವನ್ನು ಮಕ್ಕಳ ಶಿಕ್ಷಣಕ್ಕೆ ಖರ್ಚು ಮಾಡುವುದು ಅನಿವಾರ್ಯವಾಗಿದೆ. ಕೇರಳ ಸರ್ಕಾರ…

1 hour ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ನಂಜನಗೂಡು ತಾಲ್ಲೂಕು ಬೆಳಗುಂದ ಗ್ರಾಮದಲ್ಲಿ ಬಸ್ ತಂಗುದಾಣವಿಲ್ಲದೆ ಪ್ರತಿದಿನ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲಿಯೇ…

1 hour ago

ಓದುಗರ ಪತ್ರ: ಬಸ್‌ಗಳ ಮೇಲೆ ಗುಟ್ಕಾ ಜಾಹೀರಾತು ನಿಷೇಧ ಸ್ವಾಗತಾರ್ಹ

ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಬಸ್‌ಗಳ ಮೇಲೆ ಅಳವಡಿಸಿರುವ ಗುಟ್ಕಾ ಹಾಗೂ ತಂಬಾಕು…

1 hour ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: 24 ರೂ. ಹಿಡಿದು ಮುಂಬೈಗೆ ಬಂದ ಮುನ್ನಾ ಈಗ ಸೆಲೆಬ್ರೆಟಿ ಫೋಟೋಗ್ರಾಫರ್!

ಪ್ರಸಿದ್ಧ ಬಾಲಿವುಡ್ ತಾರೆಗಳ ಜೊತೆಯಲ್ಲಿ ಕೆಲಸ ಮಾಡಿದ ಅನುಭವ ಮುಂಬೈ ಎಂಬ ಮಾಯಾನಗರಿಗೆ ಪ್ರತಿ ದಿನ ಬದುಕು ಹುಡುಕಿಕೊಂಡು, ಕನಸುಗಳನ್ನು…

4 hours ago