ಜಿಲ್ಲೆಗಳು

ವಸ್ತುಪ್ರದರ್ಶನ ಪ್ರಾಧಿಕಾರದಲ್ಲಿ ಸಾಂಸ್ಕೃತಿಕ ಹಬ್ಬ

ಮೈಸೂರು: ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ವತಿಯಿಂದ ಡಿಸೆಂಬರ್ ನಾಲ್ಕರವರೆಗೆ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮಗಳ ವಿವರ
ನ.30ರಂದು 7ರಿಂದ 8ಗಂಟೆವರೆಗೆ ದತ್ತಗಿರಿಯ ಅಲೆಕ್ಸಾಂಡರ್ ಅವರಿಂದ ಸುಗಮ ಸಂಗೀತ, 8 ರಿಂದ 9.30 ಗಂಟೆಯವರೆಗೆ ಶ್ರೀ ರೇಣುಕಾಂಬ ಕಲಾಸಂಘ ಬೆಂಗಳೂರಿನ ನಾಗರಾಜ ಅವರಿಂದ ನಾಟಕ, ಡಿ.1ರಂದು ಸಂಜೆ 7 ರಿಂದ 8ರವರೆಗೆ ಬಸವೇಶ್ವರ ರಸ್ತೆಯ ಎಂ.ಎನ್.ವೈಷ್ಣವಿ ಅವರಿಂದ ಸುಗಮಸಂಗೀತ, 8 ರಿಂದ 9.30 ರವರೆಗೆ ರಾಮಾನುಜ ರಸ್ತೆ ಮೈಸೂರು ರಾಘವೇಂದ್ರ ರತ್ನಾಕರ್ ಅವರಿಂದ ಚಲನಚಿತ್ರಗೀತೆ, ಡಿ.2 ರಂದು ಸಂಜೆ 7 ರಿಂದ 8ರವರೆಗೆ ಮೈಸೂರಿನ ವಿ.ನಂಜುಂಡ ಅವರಿಂದ ರಸಮಂಜರಿ, 8 ರಿಂದ 9.30ರವರೆಗೆ ಸರಸ್ವತಿ ಕೃಪಾ ಪೋಷಿತ ನಾಟಕ ಮಂಡಳಿ ಮೈಸೂರಿನ ಧ್ರುವಕುಮಾರ್ ಎಸ್. ಗೋಪಾಲ್ ಅವರಿಂದ ನಾಟಕ, ಡಿ.3ರಂದು ಸಂಜೆ 7ರಿಂದ 10ರವರೆಗೆ ಬೆಂಗಳೂರಿನ ಖ್ಯಾತ ಹಾಸ್ಯ ಸಾಹಿತಿ ಸುಧಾ ಬರಗೂರು ಅವರಿಂದ ನಗೆಹಬ್ಬ, ಡಿ.4 ರಂದು ಸಂಜೆ 7 ರಿಂದ 10ರವರೆಗೆ ಕಲ್ಪವೃಕ್ಷ ಟ್ರಸ್ಟ್ ಬೆಂಗಳೂರಿನ ಭೀಷ್ಮರಾವ್ ಅವರಿಂದ ನಾಟಕ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

andolana

Recent Posts

ದರ್ಶನ್‌ಗೆ ಫಿಸಿಯೊಥೆರಪಿ ಸ್ಟಾಪ್‌ ಮಾಡಿದ ವೈದ್ಯರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್‌…

15 mins ago

ಶಾರುಖ್‌ ಖಾನ್‌ ಪುತ್ರನಿಂದ ದುರ್ವತನೆ ಪ್ರಕರಣ: ಡಿಜಿ & ಡಿಜಿಪಿಗೆ ದೂರು ಸಲ್ಲಿಕೆ

ಬೆಂಗಳೂರು: ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಬೆಂಗಳೂರಿನ ಪಬ್‌ನಲ್ಲಿ ಮಿಡಲ್‌ ಫಿಂಗಲ್‌ ತೋರಿಸಿ ದುರ್ವತನೆ ಮೆರೆದಿದ್ದು,…

35 mins ago

1000ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದು: ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಯಾಣಿಕರು

ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…

57 mins ago

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

2 hours ago

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

2 hours ago

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

2 hours ago