ಮೈಸೂರು: ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ವತಿಯಿಂದ ಡಿಸೆಂಬರ್ ನಾಲ್ಕರವರೆಗೆ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮಗಳ ವಿವರ
ನ.30ರಂದು 7ರಿಂದ 8ಗಂಟೆವರೆಗೆ ದತ್ತಗಿರಿಯ ಅಲೆಕ್ಸಾಂಡರ್ ಅವರಿಂದ ಸುಗಮ ಸಂಗೀತ, 8 ರಿಂದ 9.30 ಗಂಟೆಯವರೆಗೆ ಶ್ರೀ ರೇಣುಕಾಂಬ ಕಲಾಸಂಘ ಬೆಂಗಳೂರಿನ ನಾಗರಾಜ ಅವರಿಂದ ನಾಟಕ, ಡಿ.1ರಂದು ಸಂಜೆ 7 ರಿಂದ 8ರವರೆಗೆ ಬಸವೇಶ್ವರ ರಸ್ತೆಯ ಎಂ.ಎನ್.ವೈಷ್ಣವಿ ಅವರಿಂದ ಸುಗಮಸಂಗೀತ, 8 ರಿಂದ 9.30 ರವರೆಗೆ ರಾಮಾನುಜ ರಸ್ತೆ ಮೈಸೂರು ರಾಘವೇಂದ್ರ ರತ್ನಾಕರ್ ಅವರಿಂದ ಚಲನಚಿತ್ರಗೀತೆ, ಡಿ.2 ರಂದು ಸಂಜೆ 7 ರಿಂದ 8ರವರೆಗೆ ಮೈಸೂರಿನ ವಿ.ನಂಜುಂಡ ಅವರಿಂದ ರಸಮಂಜರಿ, 8 ರಿಂದ 9.30ರವರೆಗೆ ಸರಸ್ವತಿ ಕೃಪಾ ಪೋಷಿತ ನಾಟಕ ಮಂಡಳಿ ಮೈಸೂರಿನ ಧ್ರುವಕುಮಾರ್ ಎಸ್. ಗೋಪಾಲ್ ಅವರಿಂದ ನಾಟಕ, ಡಿ.3ರಂದು ಸಂಜೆ 7ರಿಂದ 10ರವರೆಗೆ ಬೆಂಗಳೂರಿನ ಖ್ಯಾತ ಹಾಸ್ಯ ಸಾಹಿತಿ ಸುಧಾ ಬರಗೂರು ಅವರಿಂದ ನಗೆಹಬ್ಬ, ಡಿ.4 ರಂದು ಸಂಜೆ 7 ರಿಂದ 10ರವರೆಗೆ ಕಲ್ಪವೃಕ್ಷ ಟ್ರಸ್ಟ್ ಬೆಂಗಳೂರಿನ ಭೀಷ್ಮರಾವ್ ಅವರಿಂದ ನಾಟಕ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್…
ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬೆಂಗಳೂರಿನ ಪಬ್ನಲ್ಲಿ ಮಿಡಲ್ ಫಿಂಗಲ್ ತೋರಿಸಿ ದುರ್ವತನೆ ಮೆರೆದಿದ್ದು,…
ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…