ಮೈಸೂರು: ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ವತಿಯಿಂದ ಡಿಸೆಂಬರ್ ನಾಲ್ಕರವರೆಗೆ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮಗಳ ವಿವರ
ನ.30ರಂದು 7ರಿಂದ 8ಗಂಟೆವರೆಗೆ ದತ್ತಗಿರಿಯ ಅಲೆಕ್ಸಾಂಡರ್ ಅವರಿಂದ ಸುಗಮ ಸಂಗೀತ, 8 ರಿಂದ 9.30 ಗಂಟೆಯವರೆಗೆ ಶ್ರೀ ರೇಣುಕಾಂಬ ಕಲಾಸಂಘ ಬೆಂಗಳೂರಿನ ನಾಗರಾಜ ಅವರಿಂದ ನಾಟಕ, ಡಿ.1ರಂದು ಸಂಜೆ 7 ರಿಂದ 8ರವರೆಗೆ ಬಸವೇಶ್ವರ ರಸ್ತೆಯ ಎಂ.ಎನ್.ವೈಷ್ಣವಿ ಅವರಿಂದ ಸುಗಮಸಂಗೀತ, 8 ರಿಂದ 9.30 ರವರೆಗೆ ರಾಮಾನುಜ ರಸ್ತೆ ಮೈಸೂರು ರಾಘವೇಂದ್ರ ರತ್ನಾಕರ್ ಅವರಿಂದ ಚಲನಚಿತ್ರಗೀತೆ, ಡಿ.2 ರಂದು ಸಂಜೆ 7 ರಿಂದ 8ರವರೆಗೆ ಮೈಸೂರಿನ ವಿ.ನಂಜುಂಡ ಅವರಿಂದ ರಸಮಂಜರಿ, 8 ರಿಂದ 9.30ರವರೆಗೆ ಸರಸ್ವತಿ ಕೃಪಾ ಪೋಷಿತ ನಾಟಕ ಮಂಡಳಿ ಮೈಸೂರಿನ ಧ್ರುವಕುಮಾರ್ ಎಸ್. ಗೋಪಾಲ್ ಅವರಿಂದ ನಾಟಕ, ಡಿ.3ರಂದು ಸಂಜೆ 7ರಿಂದ 10ರವರೆಗೆ ಬೆಂಗಳೂರಿನ ಖ್ಯಾತ ಹಾಸ್ಯ ಸಾಹಿತಿ ಸುಧಾ ಬರಗೂರು ಅವರಿಂದ ನಗೆಹಬ್ಬ, ಡಿ.4 ರಂದು ಸಂಜೆ 7 ರಿಂದ 10ರವರೆಗೆ ಕಲ್ಪವೃಕ್ಷ ಟ್ರಸ್ಟ್ ಬೆಂಗಳೂರಿನ ಭೀಷ್ಮರಾವ್ ಅವರಿಂದ ನಾಟಕ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…