ಜಿಲ್ಲೆಗಳು

ವಸ್ತುಪ್ರದರ್ಶನ ಪ್ರಾಧಿಕಾರದಲ್ಲಿ ಸಾಂಸ್ಕೃತಿಕ ಹಬ್ಬ

ಮೈಸೂರು: ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ವತಿಯಿಂದ ಡಿಸೆಂಬರ್ ನಾಲ್ಕರವರೆಗೆ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮಗಳ ವಿವರ
ನ.30ರಂದು 7ರಿಂದ 8ಗಂಟೆವರೆಗೆ ದತ್ತಗಿರಿಯ ಅಲೆಕ್ಸಾಂಡರ್ ಅವರಿಂದ ಸುಗಮ ಸಂಗೀತ, 8 ರಿಂದ 9.30 ಗಂಟೆಯವರೆಗೆ ಶ್ರೀ ರೇಣುಕಾಂಬ ಕಲಾಸಂಘ ಬೆಂಗಳೂರಿನ ನಾಗರಾಜ ಅವರಿಂದ ನಾಟಕ, ಡಿ.1ರಂದು ಸಂಜೆ 7 ರಿಂದ 8ರವರೆಗೆ ಬಸವೇಶ್ವರ ರಸ್ತೆಯ ಎಂ.ಎನ್.ವೈಷ್ಣವಿ ಅವರಿಂದ ಸುಗಮಸಂಗೀತ, 8 ರಿಂದ 9.30 ರವರೆಗೆ ರಾಮಾನುಜ ರಸ್ತೆ ಮೈಸೂರು ರಾಘವೇಂದ್ರ ರತ್ನಾಕರ್ ಅವರಿಂದ ಚಲನಚಿತ್ರಗೀತೆ, ಡಿ.2 ರಂದು ಸಂಜೆ 7 ರಿಂದ 8ರವರೆಗೆ ಮೈಸೂರಿನ ವಿ.ನಂಜುಂಡ ಅವರಿಂದ ರಸಮಂಜರಿ, 8 ರಿಂದ 9.30ರವರೆಗೆ ಸರಸ್ವತಿ ಕೃಪಾ ಪೋಷಿತ ನಾಟಕ ಮಂಡಳಿ ಮೈಸೂರಿನ ಧ್ರುವಕುಮಾರ್ ಎಸ್. ಗೋಪಾಲ್ ಅವರಿಂದ ನಾಟಕ, ಡಿ.3ರಂದು ಸಂಜೆ 7ರಿಂದ 10ರವರೆಗೆ ಬೆಂಗಳೂರಿನ ಖ್ಯಾತ ಹಾಸ್ಯ ಸಾಹಿತಿ ಸುಧಾ ಬರಗೂರು ಅವರಿಂದ ನಗೆಹಬ್ಬ, ಡಿ.4 ರಂದು ಸಂಜೆ 7 ರಿಂದ 10ರವರೆಗೆ ಕಲ್ಪವೃಕ್ಷ ಟ್ರಸ್ಟ್ ಬೆಂಗಳೂರಿನ ಭೀಷ್ಮರಾವ್ ಅವರಿಂದ ನಾಟಕ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

andolana

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 21 ಮಂಗಳವಾರ

8 mins ago

ಕೊಳ್ಳೇಗಾಲ| ಹಳೆ ವೈಷಮ್ಯ ಓರ್ವನ ಕೊಲೆ

ಕೊಳ್ಳೇಗಾಲ: ರಾತ್ರಿ ಕಂಠಪೂರ್ತಿ ಕುಡಿದ ಇಬ್ಬರ ನಡುವೆ ಹಳೇ ವೈಷಮ್ಯದಿಂದ ಕಲಹ ನಡೆದು ಓರ್ವನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ…

9 hours ago

ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

11 hours ago

ಕರ್ನಾಟಕದಲ್ಲಿ ರಾತ್ರಿ ವೇಳೆಯೂ ಬೀಸಲಿದೆ ಉಷ್ಣ ಅಲೆ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ತಾಪಮಾನ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಸುಡು ಬಿಸಿಲು ಹಾಗೂ ಸೆಖೆಯಿಂದಾಗಿ ಕರುನಾಡ ಜನರು…

11 hours ago

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…

12 hours ago

ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನ ಪತನ: ಪೈಲಟ್‌ ಹಾಗೂ ಕೋ ಪೈಲಟ್‌ ಸಾವು

ರಾಯ್ಪುರ: ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್‌ ಹಾಗೂ ಸಹ ಪೈಲಟರ್‌ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್‌ಗಢದ…

12 hours ago