ಮೈಸೂರು: ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ವತಿಯಿಂದ ಡಿಸೆಂಬರ್ ನಾಲ್ಕರವರೆಗೆ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮಗಳ ವಿವರ
ನ.30ರಂದು 7ರಿಂದ 8ಗಂಟೆವರೆಗೆ ದತ್ತಗಿರಿಯ ಅಲೆಕ್ಸಾಂಡರ್ ಅವರಿಂದ ಸುಗಮ ಸಂಗೀತ, 8 ರಿಂದ 9.30 ಗಂಟೆಯವರೆಗೆ ಶ್ರೀ ರೇಣುಕಾಂಬ ಕಲಾಸಂಘ ಬೆಂಗಳೂರಿನ ನಾಗರಾಜ ಅವರಿಂದ ನಾಟಕ, ಡಿ.1ರಂದು ಸಂಜೆ 7 ರಿಂದ 8ರವರೆಗೆ ಬಸವೇಶ್ವರ ರಸ್ತೆಯ ಎಂ.ಎನ್.ವೈಷ್ಣವಿ ಅವರಿಂದ ಸುಗಮಸಂಗೀತ, 8 ರಿಂದ 9.30 ರವರೆಗೆ ರಾಮಾನುಜ ರಸ್ತೆ ಮೈಸೂರು ರಾಘವೇಂದ್ರ ರತ್ನಾಕರ್ ಅವರಿಂದ ಚಲನಚಿತ್ರಗೀತೆ, ಡಿ.2 ರಂದು ಸಂಜೆ 7 ರಿಂದ 8ರವರೆಗೆ ಮೈಸೂರಿನ ವಿ.ನಂಜುಂಡ ಅವರಿಂದ ರಸಮಂಜರಿ, 8 ರಿಂದ 9.30ರವರೆಗೆ ಸರಸ್ವತಿ ಕೃಪಾ ಪೋಷಿತ ನಾಟಕ ಮಂಡಳಿ ಮೈಸೂರಿನ ಧ್ರುವಕುಮಾರ್ ಎಸ್. ಗೋಪಾಲ್ ಅವರಿಂದ ನಾಟಕ, ಡಿ.3ರಂದು ಸಂಜೆ 7ರಿಂದ 10ರವರೆಗೆ ಬೆಂಗಳೂರಿನ ಖ್ಯಾತ ಹಾಸ್ಯ ಸಾಹಿತಿ ಸುಧಾ ಬರಗೂರು ಅವರಿಂದ ನಗೆಹಬ್ಬ, ಡಿ.4 ರಂದು ಸಂಜೆ 7 ರಿಂದ 10ರವರೆಗೆ ಕಲ್ಪವೃಕ್ಷ ಟ್ರಸ್ಟ್ ಬೆಂಗಳೂರಿನ ಭೀಷ್ಮರಾವ್ ಅವರಿಂದ ನಾಟಕ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…