ಜಿಲ್ಲೆಗಳು

ಹುಲಿ ಉಗುರು ಮಾರಾಟಕ್ಕೆ ಯತ್ನ; ಇಬ್ಬರ ಬಂಧನ

ಚಾಮರಾಜನಗರ :ಡಾ. ಬಿ. ಆರ್. ಅಂಬೇಡ್ಕರ್ ಭವನದ ರಸ್ತೆಯಲ್ಲಿ ಹುಲಿ ಉಗುರುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ನಗರದ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹುಲಿ ಉಗುರುಗಳು

ನಗರದ ಕೆಪಿ ಮೋಹಲ್ಲಾದ ಫರ್ಹಾದ್ ಉರ್ ರೆಹಮಾನ್(33) ಮತ್ತು ಯಾಸಿರ್ ಅರಾಫತ್ (19) ಬಂದಿದ್ದರು ಇವರಿಂದ ಎಂಟು ಹುಲಿ ಉಗುರುಗಳನ್ನು ವಶಕೆ ಪಡೆಯಲಾಗಿದೆ.

ಬುಧವಾರ ಬೆಳಗ್ಗೆ ಖಚಿತ ಮಾಹಿತಿ ಆಧರಿಸಿ ನಗರದ ಸೈಬರ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮಹದೇವ ಶೆಟ್ಟಿ, ಸಬ್ ಇನ್ಸ್ ಪೆಕ್ಟರ್ ಮಾದೇಶ ಹಾಗೂ ಸಿಬ್ಬಂದಿ ಖರೀದಿದಾರರಂತೆ ನಟಿಸಿ ದಾಳಿ ಮಾಡಿದರು. ಬಳಿಕ ಆರೋಪಿಗಳನ್ನು ವಸತಿ ಪಡೆದು 3.50 ಲಕ್ಷ ಬೆಲೆಬಾಳುವ ಎಂಟು ಹುಲಿ ಉಗುರುಗಳನ್ನು ವಶಪಡಿಸಿಕೊಂಡರು. ಈ ಸಂಬಂಧ ಪ್ರಕರಣ ದಾಖಲಿಸಿ ಆರೋಪಿಗಳನ್ನು ಚಾಮರಾಜನಗರ ವಲಯಾರಣ್ಯಾಧಿಕಾರಿ ವಸಕ್ಕೆ ನೀಡಿದ್ದಾರೆ. ಕಾರ್ಯಚರಣೆಯಲ್ಲಿ ಸೈಬರ್ ಠಾಣೆಯ ಸಿಬ್ಬಂದಿ ರಾಜು, ಮಂಜುನಾಥ್, ಜಗದೀಶ್ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಯಾದ ಹೇಮಂತ್ ಕುಮಾರ್, ಜಗದೀಶ್ ಪಾಲ್ಗೊಂಡಿದ್ದರು.

andolanait

Recent Posts

ಟಿ20 ವಿಶ್ವಕಪ್‌ : ಇಟಲಿ ವಿರುದ್ಧ ವೆಸ್ಟ್‌ ಇಂಡೀಸ್‌ಗೆ ಸುಲಭ ಜಯ

ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್‌ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…

1 hour ago

ಟಿ20 ವಿಶ್ವಕಪ್ | ಭರ್ಜರಿ ಜಯ ; ಶ್ರೀಲಂಕಾ ಸೋಲಿಸಿ ಸೂಪರ್ 8ಗೆ ಲಗ್ಗೆ ಇಟ್ಟ ಜಿಂಬಾಬ್ವೆ

ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…

2 hours ago

ದ್ವಿತೀಯ ಪಿಯುಸಿ | ಮೈಸೂರು ಟಾಪ್‌ 10ರೊಳಗೆ ಸ್ಥಾನ ಪಡೆಯಲು ಶ್ರಮಿಸಿ

ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…

2 hours ago

ಎಐ ಭಾರತದ ಭವಿಷ್ಯ ; ನಿಯಂತ್ರಣ ನಮ್ಮ ಕೈಯಲ್ಲಿರಲಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…

3 hours ago

ಬಂಡೀಪುರ ಸಫಾರಿ ಪರ-ವಿರೋಧ ಜಟಾಪಟಿ ; ರೈತರು, ಸಫಾರಿ ಬೆಂಬಲಿತರು ಪೊಲೀಸರ ವಶಕ್ಕೆ.

ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…

3 hours ago

ಬೂದನೂರು ಉತ್ಸವ : ನಾಳೆಯಿಂದ ಹೆಲಿ ಟೂರಿಸಂ

ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…

3 hours ago