ಜಿಲ್ಲೆಗಳು

ಹುಲಿ ಉಗುರು ಮಾರಾಟಕ್ಕೆ ಯತ್ನ; ಇಬ್ಬರ ಬಂಧನ

ಚಾಮರಾಜನಗರ :ಡಾ. ಬಿ. ಆರ್. ಅಂಬೇಡ್ಕರ್ ಭವನದ ರಸ್ತೆಯಲ್ಲಿ ಹುಲಿ ಉಗುರುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ನಗರದ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹುಲಿ ಉಗುರುಗಳು

ನಗರದ ಕೆಪಿ ಮೋಹಲ್ಲಾದ ಫರ್ಹಾದ್ ಉರ್ ರೆಹಮಾನ್(33) ಮತ್ತು ಯಾಸಿರ್ ಅರಾಫತ್ (19) ಬಂದಿದ್ದರು ಇವರಿಂದ ಎಂಟು ಹುಲಿ ಉಗುರುಗಳನ್ನು ವಶಕೆ ಪಡೆಯಲಾಗಿದೆ.

ಬುಧವಾರ ಬೆಳಗ್ಗೆ ಖಚಿತ ಮಾಹಿತಿ ಆಧರಿಸಿ ನಗರದ ಸೈಬರ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮಹದೇವ ಶೆಟ್ಟಿ, ಸಬ್ ಇನ್ಸ್ ಪೆಕ್ಟರ್ ಮಾದೇಶ ಹಾಗೂ ಸಿಬ್ಬಂದಿ ಖರೀದಿದಾರರಂತೆ ನಟಿಸಿ ದಾಳಿ ಮಾಡಿದರು. ಬಳಿಕ ಆರೋಪಿಗಳನ್ನು ವಸತಿ ಪಡೆದು 3.50 ಲಕ್ಷ ಬೆಲೆಬಾಳುವ ಎಂಟು ಹುಲಿ ಉಗುರುಗಳನ್ನು ವಶಪಡಿಸಿಕೊಂಡರು. ಈ ಸಂಬಂಧ ಪ್ರಕರಣ ದಾಖಲಿಸಿ ಆರೋಪಿಗಳನ್ನು ಚಾಮರಾಜನಗರ ವಲಯಾರಣ್ಯಾಧಿಕಾರಿ ವಸಕ್ಕೆ ನೀಡಿದ್ದಾರೆ. ಕಾರ್ಯಚರಣೆಯಲ್ಲಿ ಸೈಬರ್ ಠಾಣೆಯ ಸಿಬ್ಬಂದಿ ರಾಜು, ಮಂಜುನಾಥ್, ಜಗದೀಶ್ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಯಾದ ಹೇಮಂತ್ ಕುಮಾರ್, ಜಗದೀಶ್ ಪಾಲ್ಗೊಂಡಿದ್ದರು.

andolanait

Recent Posts

ಮೈಸೂರು: ನಿರಾಶ್ರಿತರಿಗೆ ಹೊದಿಕೆ ನೀಡುವ ಮೂಲಕ ಹೊಸ ವರ್ಷಾಚರಣೆ

ಮೈಸೂರು: ಹೊಸ ವರ್ಷ ಎಂದು ಮೋಜು ಮಸ್ತಿ ಮಾಡದೇ ರಸ್ತೆ ಬದಿಯ ನಿರಾಶ್ರಿತರಿಗೆ ಹೂದಿಕೆಗಳನ್ನು ನೀಡುವ ಮೂಲಕ ಯುವಕರ ತಂಡ…

10 mins ago

ಹೊಸ ವರ್ಷದ ಸಂಭ್ರಮ: ಯೋಗನರಸಿಂಹಸ್ವಾಮಿ ದೇವಸ್ಥಾನದಲ್ಲಿ ಭಕ್ತರಿಗೆ ಲಡ್ಡು ವಿತರಣೆ

ಮೈಸೂರು: ನೂತನ ವರ್ಷವನ್ನು ಮೈಸೂರಿನ ವಿಜಯನಗರದಲ್ಲಿರುವ ಯೋಗ ನರಸಿಂಹಸ್ವಾಮಿ ದೇವಾಲಯದಲ್ಲಿ ಭಕ್ತರಿಗೆ ತಿರುಪತಿ ಮಾದರಿ ಲಡ್ಡು ವಿತರಿಸುವ ಮೂಲಕ ಸ್ವಾಗತಿಸಲಾಯಿತು.…

41 mins ago

ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು, ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಅಷ್ಟೇ ಅಲ್ಲದೇ…

52 mins ago

ಹೊಸ ವರ್ಷದ ಸಂಭ್ರಮ: ದೇಗುಲಗಳತ್ತ ಭಕ್ತರ ದಂಡು

ಮೈಸೂರು: ಇಂದು ಹೊಸ ವರ್ಷದ ಸಂಭ್ರಮ ಮನೆ ಮಾಡಿರುವ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ ದೇವಾಲಯಗಳು ಭಕ್ತರಿಂದ ತುಂಬಿ ತುಳುಕುತ್ತಿವೆ.…

1 hour ago

ಓದುಗರ ಪತ್ರ: ಜನಪ್ರತಿನಿಧಿಗಳಿಂದಲೇ ಕಾನೂನು ಉಲ್ಲಂಘನೆ

ರಾಜಕಾರಣಿಗಳು ಪ್ರತಿನಿತ್ಯ ತಮ್ಮ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ, ವೈಯಕ್ತಿಕ ಪ್ರಚಾರ ಸಂಬಂಧ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಪೋಸ್ಟರ್, ಬ್ಯಾನರ್‌ಗಳನ್ನು ಅಳವಡಿಸಿ…

4 hours ago

ಓದುಗರ ಪತ್ರ: ಗಗನಕ್ಕೇರುತ್ತಿರುವ ಚಿನ್ನ, ಬೆಳ್ಳಿ ಬೆಲೆ

ಕಳೆದ ೨೫ ವರ್ಷಗಳಲ್ಲಿ ಷೇರುಪೇಟೆ ಸೇರಿದಂತೆ ಉಳಿದೆಲ್ಲ ಸ್ಥಿರಾಸ್ತಿಗಳ ಮೇಲಿನ ಹೂಡಿಕೆಗಿಂತ ಚಿನ್ನ ಮತ್ತು ಬೆಳ್ಳಿಯ ಮೇಲಿನ ಹೂಡಿಕೆ ಅತಿ…

4 hours ago