ಚಾಮರಾಜನಗರ :ಡಾ. ಬಿ. ಆರ್. ಅಂಬೇಡ್ಕರ್ ಭವನದ ರಸ್ತೆಯಲ್ಲಿ ಹುಲಿ ಉಗುರುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ನಗರದ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಗರದ ಕೆಪಿ ಮೋಹಲ್ಲಾದ ಫರ್ಹಾದ್ ಉರ್ ರೆಹಮಾನ್(33) ಮತ್ತು ಯಾಸಿರ್ ಅರಾಫತ್ (19) ಬಂದಿದ್ದರು ಇವರಿಂದ ಎಂಟು ಹುಲಿ ಉಗುರುಗಳನ್ನು ವಶಕೆ ಪಡೆಯಲಾಗಿದೆ.
ಬುಧವಾರ ಬೆಳಗ್ಗೆ ಖಚಿತ ಮಾಹಿತಿ ಆಧರಿಸಿ ನಗರದ ಸೈಬರ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮಹದೇವ ಶೆಟ್ಟಿ, ಸಬ್ ಇನ್ಸ್ ಪೆಕ್ಟರ್ ಮಾದೇಶ ಹಾಗೂ ಸಿಬ್ಬಂದಿ ಖರೀದಿದಾರರಂತೆ ನಟಿಸಿ ದಾಳಿ ಮಾಡಿದರು. ಬಳಿಕ ಆರೋಪಿಗಳನ್ನು ವಸತಿ ಪಡೆದು 3.50 ಲಕ್ಷ ಬೆಲೆಬಾಳುವ ಎಂಟು ಹುಲಿ ಉಗುರುಗಳನ್ನು ವಶಪಡಿಸಿಕೊಂಡರು. ಈ ಸಂಬಂಧ ಪ್ರಕರಣ ದಾಖಲಿಸಿ ಆರೋಪಿಗಳನ್ನು ಚಾಮರಾಜನಗರ ವಲಯಾರಣ್ಯಾಧಿಕಾರಿ ವಸಕ್ಕೆ ನೀಡಿದ್ದಾರೆ. ಕಾರ್ಯಚರಣೆಯಲ್ಲಿ ಸೈಬರ್ ಠಾಣೆಯ ಸಿಬ್ಬಂದಿ ರಾಜು, ಮಂಜುನಾಥ್, ಜಗದೀಶ್ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಯಾದ ಹೇಮಂತ್ ಕುಮಾರ್, ಜಗದೀಶ್ ಪಾಲ್ಗೊಂಡಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…