ಮೈಸೂರು: ಶಿವಮೊಗ್ಗ ಮತ್ತು ಮೈಸೂರು ನಡುವೆ ಪ್ರತಿದಿನ ನಾಲ್ಕು ರೈಲುಗಳು ಸಂಚರಿಸಲಿವೆ.
ಶಿವಮೊಗ್ಗ-ಮೈಸೂರು ನಡುವೆ ಕುವೆಂಪು ಎಕ್ಸ್ಪ್ರೆಸ್: (ರೈಲು ಸಂಖ್ಯೆ-೧೬೨೨೧)ಬೆಳಿಗ್ಗೆ ೬.೧೫ಕ್ಕೆ ತಾಳಗುಪ್ಪದಿಂದ ಹೊರಡಲಿದೆ. ಮಧ್ಯಾಹ್ನ ೩.೩೫ಕ್ಕೆ ಮೈಸೂರು ರೈಲ್ವೆ ನಿಲ್ದಾಣ ತಲುಪಲಿದೆ.
ಶಿವಮೊಗ್ಗ ಟೌನ್-ಮೈಸೂರು ಎಕ್ಸ್ ಪ್ರೆಸ್(ರೈಲು ಸಂಖ್ಯೆ ೧೬೨೨೬), ಶಿವಮೊಗ್ಗದಿಂದ ಬೆಳಿಗ್ಗೆ ೧೧.೧೫ಕ್ಕೆ ಹೊರಡುವ ರೈಲು ಸಂಜೆ ೪.೫೦ಕ್ಕೆ ಮೈಸೂರು ರೈಲ್ವೆ ನಿಲ್ದಾಣ ತಲುಪಲಿದೆ.
ತಾಳಗುಪ್ಪ-ಮೈಸೂರು ಇಂಟರ್ ಸಿಟಿ(ರೈಲು ಸಂಖ್ಯೆ ೧೬೨೦೫) ತಾಳಗುಪ್ಪದಿಂದ ಮಧ್ಯಾಹ್ನ ೩ ಗಂಟೆಗೆ ಹೊರಡುವ ಇಂಟರ್ ಸಿಟಿ ಎಕ್ಸ್ಪ್ರೆಸ್ ರೈಲು ರಾತ್ರಿ ೧೦.೧೫ಕ್ಕೆ ಮೈಸೂರಿಗೆ ತಲುಪಲಿದೆ.
ತಾಳಗುಪ್ಪ-ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್(ರೈಲು ಸಂಖ್ಯೆ ೧೬೨೨೮) ರಾತ್ರಿ ೯ ಗಂಟೆಗೆ ತಾಳಗುಪ್ಪದಿಂದ ಹೊರಟು ಬೆಳಿಗ್ಗೆ ೫ ಗಂಟೆಗೆ ಬೆಂಗಳೂರು ತಲುಪಲಿದೆ. ಬೆಳಿಗ್ಗೆ ೮.೨೦ಕ್ಕೆ ಮೈಸೂರು ರೈಲ್ವೆ ನಿಲ್ದಾಣಕ್ಕೆ ತಲುಪಲಿದೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…