ಜಿಲ್ಲೆಗಳು

ಶಿವಮೊಗ್ಗ- ಮೈಸೂರು ನಡುವೆ ನಿತ್ಯ ನಾಲ್ಕು ರೈಲುಗಳ ಸಂಚಾರ

ಮೈಸೂರು: ಶಿವಮೊಗ್ಗ ಮತ್ತು ಮೈಸೂರು ನಡುವೆ ಪ್ರತಿದಿನ ನಾಲ್ಕು ರೈಲುಗಳು ಸಂಚರಿಸಲಿವೆ.
ಶಿವಮೊಗ್ಗ-ಮೈಸೂರು ನಡುವೆ ಕುವೆಂಪು ಎಕ್ಸ್‌ಪ್ರೆಸ್: (ರೈಲು ಸಂಖ್ಯೆ-೧೬೨೨೧)ಬೆಳಿಗ್ಗೆ ೬.೧೫ಕ್ಕೆ ತಾಳಗುಪ್ಪದಿಂದ ಹೊರಡಲಿದೆ. ಮಧ್ಯಾಹ್ನ ೩.೩೫ಕ್ಕೆ ಮೈಸೂರು ರೈಲ್ವೆ ನಿಲ್ದಾಣ ತಲುಪಲಿದೆ.
ಶಿವಮೊಗ್ಗ ಟೌನ್-ಮೈಸೂರು ಎಕ್ಸ್ ಪ್ರೆಸ್(ರೈಲು ಸಂಖ್ಯೆ ೧೬೨೨೬), ಶಿವಮೊಗ್ಗದಿಂದ ಬೆಳಿಗ್ಗೆ ೧೧.೧೫ಕ್ಕೆ ಹೊರಡುವ ರೈಲು ಸಂಜೆ ೪.೫೦ಕ್ಕೆ ಮೈಸೂರು ರೈಲ್ವೆ ನಿಲ್ದಾಣ ತಲುಪಲಿದೆ.
ತಾಳಗುಪ್ಪ-ಮೈಸೂರು ಇಂಟರ್ ಸಿಟಿ(ರೈಲು ಸಂಖ್ಯೆ ೧೬೨೦೫) ತಾಳಗುಪ್ಪದಿಂದ ಮಧ್ಯಾಹ್ನ ೩ ಗಂಟೆಗೆ ಹೊರಡುವ ಇಂಟರ್ ಸಿಟಿ ಎಕ್ಸ್‌ಪ್ರೆಸ್ ರೈಲು ರಾತ್ರಿ ೧೦.೧೫ಕ್ಕೆ ಮೈಸೂರಿಗೆ ತಲುಪಲಿದೆ.
ತಾಳಗುಪ್ಪ-ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್(ರೈಲು ಸಂಖ್ಯೆ ೧೬೨೨೮) ರಾತ್ರಿ ೯ ಗಂಟೆಗೆ ತಾಳಗುಪ್ಪದಿಂದ ಹೊರಟು ಬೆಳಿಗ್ಗೆ ೫ ಗಂಟೆಗೆ ಬೆಂಗಳೂರು ತಲುಪಲಿದೆ. ಬೆಳಿಗ್ಗೆ ೮.೨೦ಕ್ಕೆ ಮೈಸೂರು ರೈಲ್ವೆ ನಿಲ್ದಾಣಕ್ಕೆ ತಲುಪಲಿದೆ.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

42 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

1 hour ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

3 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

17 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

21 hours ago