ಜಿಲ್ಲೆಗಳು

ಶಿವಮೊಗ್ಗ- ಮೈಸೂರು ನಡುವೆ ನಿತ್ಯ ನಾಲ್ಕು ರೈಲುಗಳ ಸಂಚಾರ

ಮೈಸೂರು: ಶಿವಮೊಗ್ಗ ಮತ್ತು ಮೈಸೂರು ನಡುವೆ ಪ್ರತಿದಿನ ನಾಲ್ಕು ರೈಲುಗಳು ಸಂಚರಿಸಲಿವೆ.
ಶಿವಮೊಗ್ಗ-ಮೈಸೂರು ನಡುವೆ ಕುವೆಂಪು ಎಕ್ಸ್‌ಪ್ರೆಸ್: (ರೈಲು ಸಂಖ್ಯೆ-೧೬೨೨೧)ಬೆಳಿಗ್ಗೆ ೬.೧೫ಕ್ಕೆ ತಾಳಗುಪ್ಪದಿಂದ ಹೊರಡಲಿದೆ. ಮಧ್ಯಾಹ್ನ ೩.೩೫ಕ್ಕೆ ಮೈಸೂರು ರೈಲ್ವೆ ನಿಲ್ದಾಣ ತಲುಪಲಿದೆ.
ಶಿವಮೊಗ್ಗ ಟೌನ್-ಮೈಸೂರು ಎಕ್ಸ್ ಪ್ರೆಸ್(ರೈಲು ಸಂಖ್ಯೆ ೧೬೨೨೬), ಶಿವಮೊಗ್ಗದಿಂದ ಬೆಳಿಗ್ಗೆ ೧೧.೧೫ಕ್ಕೆ ಹೊರಡುವ ರೈಲು ಸಂಜೆ ೪.೫೦ಕ್ಕೆ ಮೈಸೂರು ರೈಲ್ವೆ ನಿಲ್ದಾಣ ತಲುಪಲಿದೆ.
ತಾಳಗುಪ್ಪ-ಮೈಸೂರು ಇಂಟರ್ ಸಿಟಿ(ರೈಲು ಸಂಖ್ಯೆ ೧೬೨೦೫) ತಾಳಗುಪ್ಪದಿಂದ ಮಧ್ಯಾಹ್ನ ೩ ಗಂಟೆಗೆ ಹೊರಡುವ ಇಂಟರ್ ಸಿಟಿ ಎಕ್ಸ್‌ಪ್ರೆಸ್ ರೈಲು ರಾತ್ರಿ ೧೦.೧೫ಕ್ಕೆ ಮೈಸೂರಿಗೆ ತಲುಪಲಿದೆ.
ತಾಳಗುಪ್ಪ-ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್(ರೈಲು ಸಂಖ್ಯೆ ೧೬೨೨೮) ರಾತ್ರಿ ೯ ಗಂಟೆಗೆ ತಾಳಗುಪ್ಪದಿಂದ ಹೊರಟು ಬೆಳಿಗ್ಗೆ ೫ ಗಂಟೆಗೆ ಬೆಂಗಳೂರು ತಲುಪಲಿದೆ. ಬೆಳಿಗ್ಗೆ ೮.೨೦ಕ್ಕೆ ಮೈಸೂರು ರೈಲ್ವೆ ನಿಲ್ದಾಣಕ್ಕೆ ತಲುಪಲಿದೆ.

andolanait

Recent Posts

ಒಡನಾಡಿ ಸ್ಟ್ಯಾನ್ಲಿ ಅವರ ವಾರದ ಅಂಕಣ ; ಕೋಟಿಗೊಬ್ಬರೇ ಕೋಟಿ….!

ʻಬದುಕಿ ನಿರ್ಗಮಿಸುವುದಾದರೆ ಕೋಟಿಯವರಂತೆ ಬಾಳಿ ಹೊರಡಬೇಕುʼ ಕನ್ನಡದ ಪಾಪು, ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪನವರು ಸಂಪಾದಕರಾಗಿದ್ದ ಧಾರವಾಡದ ‘ವಿಶ್ವವಾಣಿ’ ಪತ್ರಿಕೆಯ…

3 hours ago

ಆಂದೋಲನ ಸಂಪಾದಕೀಯ | ಸಾರ್ಥಕ ಪಯಣ 54 ; ಬೆನ್ನುತಟ್ಟಿ ನಡೆಸಿದವರು ನೀವು. . .

ನಿಮ್ಮೆಲ್ಲರ ‘ಆಂದೋಲನ’ ದಿನಪತ್ರಿಕೆ ೫೪ನೇ ವಸಂತಕ್ಕೆ ಪಾದಾರ್ಪಣೆ ಮಾಡಿದೆ. ಹುಟ್ಟಿನಿಂದ ನಡೆದುಬಂದ ಮಾರ್ಗದಲ್ಲೇ, ರೂಢಿಸಿಕೊಂಡ ಸಿದ್ಧಾಂತಗಳ ನೆರಳಲ್ಲೇ ಸಹಸ್ರಾರು ಸವಾಲುಗಳ…

3 hours ago

ಎಸ್‌ಐಆರ್‌ | ಬಿಜೆಪಿಯಿಂದ ಅನಗತ್ಯ ಆರೋಪ ; ಎಂ.ಲಕ್ಷ್ಮಣ್‌ ಕಿಡಿ

ಮೈಸೂರು : ಎಸ್‌ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…

18 hours ago

ಆರು ತಿಂಗಳ ಬಳಿಕ ಕೆಆರ್‌ಎಸ್‌ ಡ್ಯಾಂಗೆ 1000 ಕ್ಯೂಸೆಕ್ಸ್‌ ನೀರು ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ…

21 hours ago

ಓದುಗರ ಪತ್ರ: ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ

ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್‌ಪ್ರೆಸ್…

1 day ago

ಶಂಕರ್ ಎಂಬ ನೆಲದ ಹೂ

ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…

1 day ago