ಜಿಲ್ಲೆಗಳು

ದಕ್ಷಿಣ ಕಾಶಿಯಲ್ಲಿ ಕೋಡಿ ಬಿದ್ದ ಕೆರೆಗಳು : ರಾತ್ರಿಯೆಲ್ಲಾ ಜನರ ಜಾಗರಣೆ!

ನಂಜನಗೂಡು :  ತಾಲ್ಲೂಕಿನಾದ್ಯಂತ  ಭಾನುವಾರ ಸುರಿದ ಧಾರಾಕಾರ ಮಳೆಗೆ ಹುರ,ವಳಗರೆ ಕೆರೆ ಸೇರಿದಂತೆ ಹಲವಾರು ಕೆರೆಗಳು ಕೋಡಿ ಬಿದ್ದಿದ್ದು, ಭಾರೀ ಪ್ರಮಾಣದ ನೀರು ನುಗು ನಾಲೆಗೆ ಉಕ್ಕಿ ಹರಿದ ಪರಿಣಾಮ ನೂರಾರು ಹೆಕ್ಟೇರ್‌  ಕೃಷಿ ಜಮೀನಿನ ಬೆಳೆಗೆ ಹಾನಿಯಾಗಿದೆ.


ನಂಜನಗೂಡು ಪಟ್ಟಣದ ಹುಲ್ಲಹಳ್ಲಿ ರಸ್ತೆ ಎಡ ಭಾಗದ ಬೀದಿಗಳಿಗೆ ಚರಂಡಿ ನೀರು ಪ್ರವಾಹದ ರೀತಿಯಲ್ಲಿ ನುಗ್ಗಿದ ಪರಿಣಾಮ ಆ ಬೀದಿಗಳ ಮನೆಗಳ ಒಳಗೂ ಚರಂಡಿ ನೀರು ಆವೃತ್ತವಾದ ಪರಿಣಾಮ ಅಲ್ಲಿನ ನಿವಾಸಿಗಳು ರಾತ್ರಿಯಲ್ಲಾ ಜಾಗರಣೆ ಮಾಡುವಂತಾಗಿದೆ.


ಈ ಬೀದಿಯ ಮನೆಗಳಿಗೆ ಚರಂಡಿ ನೀರಿನ ಜೊತೆ ಹಾವು ಚೇಳುಗಳು ಪ್ರವೇಶ ಮಾಡಿದ್ದು, ಆ ಮನೆಗಳ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ. ಒಳಚರಂಡಿ ಗಳ ಮುಖಾಂತರ ನೀರು ರಸ್ತೆಯಲ್ಲೇ ಭುಗಿಲೇಳತೊಡಗಿದ್ದು, ನಂಜನಗೂಡಿನ ಜನತೆ ಕಂಗಾಲಾಗಿದ್ದಾರೆ. ಈ ಸಂಬಂಧ ಆಧಿಕಾರಿಗಳ ಕ್ರಮ ಕೈಗೊಳ್ಳಬೇಕೆಂದು ಆಕ್ರೋಶ ಹೊರಹಾಕಿದ್ದಾರೆ.

andolanait

Recent Posts

ಹಾಸನ| ಒಂದೇ ವಾರದಲ್ಲಿ ಎರಡು ಚಿರತೆ ಸೆರೆ: ನೆಮ್ಮದಿಯ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ದಿಂಡಗೂರು ಗ್ರಾಮದಲ್ಲಿ ಕಳೆದ ಒಂದು ವಾರದ ಅಂತರದಲ್ಲಿ ಎರಡು ಚಿರತೆಗಳನ್ನು ಸೆರೆ ಹಿಡಿಯಲಾಗಿದ್ದು, ಗ್ರಾಮಸ್ಥರು ನೆಮ್ಮದಿಯ…

18 mins ago

ಯುದ್ಧದ ನಡುವೆ ಇರಾನ್‌ನಲ್ಲಿ ಭೂಕಂಪ: 4.1 ತೀವ್ರತೆ ದಾಖಲು

ಟೆಹರಾನ್:‌ ಯುದ್ಧದ ನಡುವೆಯೇ ಇರಾನ್‌ನಲ್ಲಿ ಇಂದು ಭೂಕಂಪ ಸಂಭವಿಸಿದೆ. ಇರಾನ್‌ನ ಆಯಕಟ್ಟಿನ ಪ್ರದೇಶದವಾದ ಬಂದರ್‌ ಅಬ್ಬಾಸ್‌ ಸಮೀಪ ರಿಕ್ಟರ್‌ ಮಾಪಕದಲ್ಲಿ…

31 mins ago

ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಜತ್‌ ವಿರುದ್ಧ ಬೆಂಗಳೂರಿನ ಕೆ.ಆರ್.‌ಪುರಂ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.…

3 hours ago

ಸಿಎಂ ಸಿದ್ದರಾಮಯ್ಯ ಅವರ ಇಂದಿನ ಮೈಸೂರು ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 11:40ಕ್ಕೆ ಮೈಸೂರು ಜಿಲ್ಲೆಯ ವರುಣದ…

3 hours ago

ಓದುಗರ ಪತ್ರ: ಯುದ್ಧ ವಿನಾಶಕಾರಿ!

ಯುದ್ಧ ವಿನಾಶಕಾರಿ! ನಿಲ್ಲುವಂತೆ ಕಾಣುವುದಿಲ್ಲ ಕೊಲ್ಲಿ ರಾಷ್ಟ್ರಗಳ ಸಂಘರ್ಷ! ಬದಲಿಗೆ ವಿಸ್ತರಿಸಿರುವುದು ನೋವು ಸಂಕಟದ ಸಂಗತಿ! ಗೆಲ್ಲಲಾಗದು ದ್ವೇಷದಲಿ ಯಾರನ್ನೂ ಪ್ರೀತಿ…

4 hours ago

ಓದುಗರ ಪತ್ರ: ಯಶಸ್ವಿನಿ : ಡಯಾಲಿಸಿಸ್ ವೆಚ್ಚ ಭರಿಸಲಿ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯಡಿಯಲ್ಲಿ ವಿಮೆ ಸೌಲಭ್ಯ ಪಡೆದಿರುವವರ ಕುಟುಂಬ ವರ್ಷಕ್ಕೆ ೫ ಲಕ್ಷರೂ. ವೆಚ್ಚದ ಚಿಕಿತ್ಸಾ ಸೌಲಭ್ಯ…

4 hours ago