ಜಿಲ್ಲೆಗಳು

ದಕ್ಷಿಣ ಕಾಶಿಯಲ್ಲಿ ಕೋಡಿ ಬಿದ್ದ ಕೆರೆಗಳು : ರಾತ್ರಿಯೆಲ್ಲಾ ಜನರ ಜಾಗರಣೆ!

ನಂಜನಗೂಡು :  ತಾಲ್ಲೂಕಿನಾದ್ಯಂತ  ಭಾನುವಾರ ಸುರಿದ ಧಾರಾಕಾರ ಮಳೆಗೆ ಹುರ,ವಳಗರೆ ಕೆರೆ ಸೇರಿದಂತೆ ಹಲವಾರು ಕೆರೆಗಳು ಕೋಡಿ ಬಿದ್ದಿದ್ದು, ಭಾರೀ ಪ್ರಮಾಣದ ನೀರು ನುಗು ನಾಲೆಗೆ ಉಕ್ಕಿ ಹರಿದ ಪರಿಣಾಮ ನೂರಾರು ಹೆಕ್ಟೇರ್‌  ಕೃಷಿ ಜಮೀನಿನ ಬೆಳೆಗೆ ಹಾನಿಯಾಗಿದೆ.


ನಂಜನಗೂಡು ಪಟ್ಟಣದ ಹುಲ್ಲಹಳ್ಲಿ ರಸ್ತೆ ಎಡ ಭಾಗದ ಬೀದಿಗಳಿಗೆ ಚರಂಡಿ ನೀರು ಪ್ರವಾಹದ ರೀತಿಯಲ್ಲಿ ನುಗ್ಗಿದ ಪರಿಣಾಮ ಆ ಬೀದಿಗಳ ಮನೆಗಳ ಒಳಗೂ ಚರಂಡಿ ನೀರು ಆವೃತ್ತವಾದ ಪರಿಣಾಮ ಅಲ್ಲಿನ ನಿವಾಸಿಗಳು ರಾತ್ರಿಯಲ್ಲಾ ಜಾಗರಣೆ ಮಾಡುವಂತಾಗಿದೆ.


ಈ ಬೀದಿಯ ಮನೆಗಳಿಗೆ ಚರಂಡಿ ನೀರಿನ ಜೊತೆ ಹಾವು ಚೇಳುಗಳು ಪ್ರವೇಶ ಮಾಡಿದ್ದು, ಆ ಮನೆಗಳ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ. ಒಳಚರಂಡಿ ಗಳ ಮುಖಾಂತರ ನೀರು ರಸ್ತೆಯಲ್ಲೇ ಭುಗಿಲೇಳತೊಡಗಿದ್ದು, ನಂಜನಗೂಡಿನ ಜನತೆ ಕಂಗಾಲಾಗಿದ್ದಾರೆ. ಈ ಸಂಬಂಧ ಆಧಿಕಾರಿಗಳ ಕ್ರಮ ಕೈಗೊಳ್ಳಬೇಕೆಂದು ಆಕ್ರೋಶ ಹೊರಹಾಕಿದ್ದಾರೆ.

andolanait

Recent Posts

ಕೊಡಗು‌ ಸಿದ್ದಾಪುರ ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

6 hours ago

ಚಿರತೆ ಮರಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…

6 hours ago

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

7 hours ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

8 hours ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

8 hours ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

8 hours ago