ಜಿಲ್ಲೆಗಳು

ದಕ್ಷಿಣ ಕಾಶಿಯಲ್ಲಿ ಕೋಡಿ ಬಿದ್ದ ಕೆರೆಗಳು : ರಾತ್ರಿಯೆಲ್ಲಾ ಜನರ ಜಾಗರಣೆ!

ನಂಜನಗೂಡು :  ತಾಲ್ಲೂಕಿನಾದ್ಯಂತ  ಭಾನುವಾರ ಸುರಿದ ಧಾರಾಕಾರ ಮಳೆಗೆ ಹುರ,ವಳಗರೆ ಕೆರೆ ಸೇರಿದಂತೆ ಹಲವಾರು ಕೆರೆಗಳು ಕೋಡಿ ಬಿದ್ದಿದ್ದು, ಭಾರೀ ಪ್ರಮಾಣದ ನೀರು ನುಗು ನಾಲೆಗೆ ಉಕ್ಕಿ ಹರಿದ ಪರಿಣಾಮ ನೂರಾರು ಹೆಕ್ಟೇರ್‌  ಕೃಷಿ ಜಮೀನಿನ ಬೆಳೆಗೆ ಹಾನಿಯಾಗಿದೆ.


ನಂಜನಗೂಡು ಪಟ್ಟಣದ ಹುಲ್ಲಹಳ್ಲಿ ರಸ್ತೆ ಎಡ ಭಾಗದ ಬೀದಿಗಳಿಗೆ ಚರಂಡಿ ನೀರು ಪ್ರವಾಹದ ರೀತಿಯಲ್ಲಿ ನುಗ್ಗಿದ ಪರಿಣಾಮ ಆ ಬೀದಿಗಳ ಮನೆಗಳ ಒಳಗೂ ಚರಂಡಿ ನೀರು ಆವೃತ್ತವಾದ ಪರಿಣಾಮ ಅಲ್ಲಿನ ನಿವಾಸಿಗಳು ರಾತ್ರಿಯಲ್ಲಾ ಜಾಗರಣೆ ಮಾಡುವಂತಾಗಿದೆ.


ಈ ಬೀದಿಯ ಮನೆಗಳಿಗೆ ಚರಂಡಿ ನೀರಿನ ಜೊತೆ ಹಾವು ಚೇಳುಗಳು ಪ್ರವೇಶ ಮಾಡಿದ್ದು, ಆ ಮನೆಗಳ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ. ಒಳಚರಂಡಿ ಗಳ ಮುಖಾಂತರ ನೀರು ರಸ್ತೆಯಲ್ಲೇ ಭುಗಿಲೇಳತೊಡಗಿದ್ದು, ನಂಜನಗೂಡಿನ ಜನತೆ ಕಂಗಾಲಾಗಿದ್ದಾರೆ. ಈ ಸಂಬಂಧ ಆಧಿಕಾರಿಗಳ ಕ್ರಮ ಕೈಗೊಳ್ಳಬೇಕೆಂದು ಆಕ್ರೋಶ ಹೊರಹಾಕಿದ್ದಾರೆ.

andolanait

Recent Posts

ಚಾ. ಬೆಟ್ಟಕ್ಕೆ ಗಂಡಾಂತರ ತರುವ ಕಟ್ಟಡಗಳ ನಿರ್ಮಾಣ ನಿಲ್ಲಿಸಿ

ಮೈಸೂರು: ಚಾಮುಂಡಿಬೆಟ್ಟದ ಸುತ್ತಮುತ್ತ ಇದೀಗ ಬೆಟ್ಟದ ಅಸ್ತಿತ್ವಕ್ಕೆ ಗಂಡಾಂತರ ತರುವ ರೀತಿಯಲ್ಲಿ ಸುಮಾರು ೮ ಅಂತಸ್ತಿನ ಕಾಂಕ್ರೀಟ್ ಕಟ್ಟಡಗಳು ತಲೆ…

7 mins ago

ಚಲನಚಿತ್ರ ವಿಮರ್ಶೆಗಳ ಹೆಸರಿನ ಅನಿಸಿಕೆಗಳೂ ಚಿತ್ರೋದ್ಯಮವೂ

ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ…

31 mins ago

ಜಂಬೂಸವಾರಿ ಮುಗಿದಿದೆ; ʼಅಂಬಾರಿʼಗೆ ಬೇಡಿಕೆ ಏರಿದೆ!

ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…

49 mins ago

ಮಂಡ್ಯ ಟು ಇಂಡಿಯಾ: ಬೃಹತ್‌ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…

2 hours ago

ಮೈಮುಲ್‌: ನಿರೀಕ್ಷೆಗೂ ಮೀರಿ ಕ್ಷೀರಧಾರೆ

ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…

2 hours ago

ಮೇಲುಕೋಟೆಯಲ್ಲಿ ಸರಣಿ ಕಳ್ಳತನ

ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್‌ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ…

3 hours ago