ನಂಜನಗೂಡು : ತಾಲ್ಲೂಕಿನಾದ್ಯಂತ ಭಾನುವಾರ ಸುರಿದ ಧಾರಾಕಾರ ಮಳೆಗೆ ಹುರ,ವಳಗರೆ ಕೆರೆ ಸೇರಿದಂತೆ ಹಲವಾರು ಕೆರೆಗಳು ಕೋಡಿ ಬಿದ್ದಿದ್ದು, ಭಾರೀ ಪ್ರಮಾಣದ ನೀರು ನುಗು ನಾಲೆಗೆ ಉಕ್ಕಿ ಹರಿದ ಪರಿಣಾಮ ನೂರಾರು ಹೆಕ್ಟೇರ್ ಕೃಷಿ ಜಮೀನಿನ ಬೆಳೆಗೆ ಹಾನಿಯಾಗಿದೆ.
ನಂಜನಗೂಡು ಪಟ್ಟಣದ ಹುಲ್ಲಹಳ್ಲಿ ರಸ್ತೆ ಎಡ ಭಾಗದ ಬೀದಿಗಳಿಗೆ ಚರಂಡಿ ನೀರು ಪ್ರವಾಹದ ರೀತಿಯಲ್ಲಿ ನುಗ್ಗಿದ ಪರಿಣಾಮ ಆ ಬೀದಿಗಳ ಮನೆಗಳ ಒಳಗೂ ಚರಂಡಿ ನೀರು ಆವೃತ್ತವಾದ ಪರಿಣಾಮ ಅಲ್ಲಿನ ನಿವಾಸಿಗಳು ರಾತ್ರಿಯಲ್ಲಾ ಜಾಗರಣೆ ಮಾಡುವಂತಾಗಿದೆ.
ಈ ಬೀದಿಯ ಮನೆಗಳಿಗೆ ಚರಂಡಿ ನೀರಿನ ಜೊತೆ ಹಾವು ಚೇಳುಗಳು ಪ್ರವೇಶ ಮಾಡಿದ್ದು, ಆ ಮನೆಗಳ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ. ಒಳಚರಂಡಿ ಗಳ ಮುಖಾಂತರ ನೀರು ರಸ್ತೆಯಲ್ಲೇ ಭುಗಿಲೇಳತೊಡಗಿದ್ದು, ನಂಜನಗೂಡಿನ ಜನತೆ ಕಂಗಾಲಾಗಿದ್ದಾರೆ. ಈ ಸಂಬಂಧ ಆಧಿಕಾರಿಗಳ ಕ್ರಮ ಕೈಗೊಳ್ಳಬೇಕೆಂದು ಆಕ್ರೋಶ ಹೊರಹಾಕಿದ್ದಾರೆ.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…