ಜಿಲ್ಲೆಗಳು

ದಲಿತರೆಂಬ ಕಾರಣಕ್ಕೆ ಬಿ.ರಾಚಯ್ಯ ಹೆಸರು ಬಳಸದ ಅಪೋಲೋ ಫಾರ್ಮಸಿ!

ಚಾಮರಾಜನಗರ: ನಗರಸಭೆಯಿಂದ ಬಿ.ರಾಚಯ್ಯ ಜೋಡಿ ರಸ್ತೆ ಎಂಬ ಅಧಿಕೃತ ಆದೇಶವಿದ್ದರೂ ನೂತನವಾಗಿ ನಿರ್ಮಾಣವಾಗಿರುವ ಅಪೋಲೋ ಮೆಡಿಕಲ್ಸ್ ನಾಮ ಫಲಕದಲ್ಲಿ ಬಿ.ಆರ್.ಹಿಲ್ಸ್ ಎಂದು ಬರೆಯುವುದರ ಮೂಲಕ ಬಿ.ರಾಚಯ್ಯ ಅವರಿಗೆ ಅಪಮಾನವೆಸಗಿದೆ.

ಅಪೋಲೋ ಫಾರ್ಮಸಿ

ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ನೂತನವಾಗಿ ಪ್ರಾರಂಭವಾಗಲಿರುವ ಅಪೋಲೋ ಫಾರ್ಮಸಿ ನಾಮ ಫಲಕದಲ್ಲಿ ಬಿ.ರಾಚಯ್ಯ ಜೋಡಿ ರಸ್ತೆ ಎಂದು ನಮೂದಿಸುವ ಬದಲು ಬಿ.ಆರ್‌.ಹಿಲ್ಸ್ ರಸ್ತೆ ಎಂದು ಬರೆದಿದ್ದು ಈ ಮೂಲಕ ದಲಿತ ರಾಜಕಾರಣಿ ಬಿ.ರಾಚಯ್ಯ ಅವರಿಗೆ ಅಪಮಾನ ಎಸಗಿದಂತಾಗಿದೆ.

ನಗರಸಭೆಯಿಂದ ಬಿ.ರಾಚಯ್ಯ ಜೋಡಿ ರಸ್ತೆ ಎಂದು ಅಧಿಕೃತವಾಗಿ ಆದೇಶವಿದ್ದರೂ ಸಾಕಷ್ಟು ಮಳಿಗೆಗಳು ಬಿ.ರಾಚಯ್ಯ ಜೋಡಿ ರಸ್ತೆ ಎಂದು ಬರೆದುಕೊಳ್ಳಲು ಹಿಂದೇಟು ಹಾಕುತ್ತಿರುವುದು ದಲಿತ ವಿರೋಧಿ ನೀತಿಯನ್ನು ತೋರಿಸುತ್ತದೆ ಎಂದು ಬಿ.ಪಿ.ಎಸ್ ಜಿಲ್ಲಾಧ್ಯಕ್ಷ ರಮೇಶ್ ಕಂದಹಳ್ಳಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

andolanait

Recent Posts

ಮುನ್ನೆಲೆಗೆ ಬಂದ ಮಾನವ – ವನ್ಯಜೀವಿ ಸಂಘರ್ಷ ಚರ್ಚೆ

ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…

2 hours ago

ಕೊಡಗಿನಲ್ಲಿದ್ದನೊಬ್ಬ ಚೆ ಗುವೆರ!

ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.21 ಗುರುವಾರ

4 hours ago

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

12 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

14 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

16 hours ago