ಜಿಲ್ಲೆಗಳು

ಡಿಎವಿ ಪಬ್ಲಿಕ್ ಶಾಲೆಯಲ್ಲಿ ದಸರಾ ಬೊಂಬೆ ಪ್ರದರ್ಶನ : ಕಣ್ಮನ ಸೆಳೆಯುತ್ತಿವೆ ಗೊಂಬೆಗಳು

ಮೈಸೂರು :  ವಿಶ್ವವಿಖ್ಯಾ ಮೈಸೂರು ದಸರಾ 2022ರ ಹಿನ್ನೆಲೆ ನಗರದ ಡಿ ಎ ವಿ ಪಬ್ಲಿಕ್ ಶಾಲೆಯಲ್ಲಿ  13 ನೇ ವರ್ಷದ ದಸರಾ ಬೊಂಬೆ ಪ್ರದರ್ಶನ ಹಾಗೂ ಮಕ್ಕಳಿಂದ ಸಾಂಸ್ಕೃತಿಕ ಮೇಳ ಅಯೋಜನೆ ಮಾಡಲಾಗಿದೆ..
ಪ್ರದರ್ಶನದಲ್ಲಿ ತಲಕಾಡು ಪಂಚಲಿಂಗೇಶ್ವರ ದೇವಸ್ಥಾನ ಗಳ ಮಾದರಿ ಶಬರಿಮಲೆ ಅಯ್ಯಪ್ಪ,ಜಂಬೂಸವಾರಿ ಮಾದರಿಯ ಇನ್ನು ಅನೇಕ ಸ್ತಬ್ಧ ಚಿತ್ರಗಳನ್ನು ರಚಿಸಲಾಗಿದೆ. ಶಾಲಾ ಮಕ್ಕಳು ಸಾಂಪ್ರಾದಾಯಿಕ ನೃತ್ಯ, ಗಾಯನ ಮತ್ತು ಪ್ರದರ್ಶನಗಳು ಕೂಡ ನಡೆಯಿತು.

ವಿದ್ಯಾರ್ಥಿಗಳು ಬೆಳೆದ ಸಾವಿರಾರು ಹೂವಿನ ಗಿಡಗಳ ಅಲಂಕಾರ ಕಣ್ಮನ ಸೆಳೆಯುವಂತಿವೆ.  ತೆಂಗಿನ ಚಿಪ್ಪಿನಿಂದ ಮಾಡಿದ ಮನೆ ಮಾದರಿ, ಸಂಗೀತ ಉಪಕರಣಗಳು,ವಾಲ್ ಹಾಂಗಿಗ್ಸ್ ಹಾಗೂ ದಸರಾಗೆ ಸಂಬಂಧಪಟ್ಟ ಚಿತ್ರಕಲೆ ಏರ್ಪಡಿಸಿದರು.

ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಿದ್ದು ಈ ಕಾರ್ಯಕ್ರಮದ ಪ್ರತಿವರ್ಷವು ಪ್ರಥಮ‌ ಬಹುಮಾನ ದೊರಕಿದೆ.

andolanait

Recent Posts

ವೈಯಕ್ತಿಕ ದ್ವೇಷ: ಕಾರ್ಮಿಕನನ್ನು ಕೊಲೆಗೈಯ್ದು ಶರಣಾದ ಆರೋಪಿ

ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…

5 hours ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೇ ಈಗ ರಾಜ್ಯಸಭೆ ಅಭ್ಯರ್ಥಿ

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರು ಬಿಹಾರದಿಂದ…

6 hours ago

ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗೆ ವಿಡಿಯೋ ಕಾಲ್‌ ಮಾಡಿ ಧೈರ್ಯ ಹೇಳಿದ ವಿಜಯೇಂದ್ರ

ಬೆಂಗಳೂರು: ಅಮೇರಿಕಾ, ಇಸ್ರೇಲ್‌-ಇರಾನ್‌ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…

6 hours ago

ಬೂದಬಾಳು ಗ್ರಾಮದ ಕೆರೆಗೆ ಬಾಗಿನ ಸಮರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…

6 hours ago

ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪ್ರತಿಯೊಬ್ಬ ರೈತರಿಗೂ ದೊರಕಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…

6 hours ago

ಹಾರ್ಮುಜ್‌ ಜನಸಂಧಿಯನ್ನು ಮುಚ್ಚಿದ ಇರಾನ್: ತೈಲ ಬೆಲೆಯಲ್ಲಿ ಭಾರೀ ಏರಿಕೆ

ಟೆಹರಾನ್:‌ ಅಮೇರಿಕಾ ಹಾಗೂ ಇಸ್ರೇಲ್‌ ದೇಶಗಳು ಇರಾನ್‌ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…

7 hours ago