ಮೈಸೂರು : ವಿಶ್ವವಿಖ್ಯಾ ಮೈಸೂರು ದಸರಾ 2022ರ ಹಿನ್ನೆಲೆ ನಗರದ ಡಿ ಎ ವಿ ಪಬ್ಲಿಕ್ ಶಾಲೆಯಲ್ಲಿ 13 ನೇ ವರ್ಷದ ದಸರಾ ಬೊಂಬೆ ಪ್ರದರ್ಶನ ಹಾಗೂ ಮಕ್ಕಳಿಂದ ಸಾಂಸ್ಕೃತಿಕ ಮೇಳ ಅಯೋಜನೆ ಮಾಡಲಾಗಿದೆ..
ವಿದ್ಯಾರ್ಥಿಗಳು ಬೆಳೆದ ಸಾವಿರಾರು ಹೂವಿನ ಗಿಡಗಳ ಅಲಂಕಾರ ಕಣ್ಮನ ಸೆಳೆಯುವಂತಿವೆ. ತೆಂಗಿನ ಚಿಪ್ಪಿನಿಂದ ಮಾಡಿದ ಮನೆ ಮಾದರಿ, ಸಂಗೀತ ಉಪಕರಣಗಳು,ವಾಲ್ ಹಾಂಗಿಗ್ಸ್ ಹಾಗೂ ದಸರಾಗೆ ಸಂಬಂಧಪಟ್ಟ ಚಿತ್ರಕಲೆ ಏರ್ಪಡಿಸಿದರು.
ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಿದ್ದು ಈ ಕಾರ್ಯಕ್ರಮದ ಪ್ರತಿವರ್ಷವು ಪ್ರಥಮ ಬಹುಮಾನ ದೊರಕಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…