ಮೈಸೂರು: ಗ್ರಾಮಾಂತರ ಪ್ರದೇಶದ ಜನರಿಗೆ ಅರಮನೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳನ್ನು ವೀಕ್ಷಿಸಲು ಆಯೋಜಿಸಿರುವ ದಸರಾ ದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಆವರಣದಲ್ಲಿ ಸಾರಿಗೆ ಬಸ್ ಗಳಿಗೆ ಪೂಜೆ ಸಲ್ಲಿಸಿದ ನಂತರ ಹಸಿರು ನಿಶಾನೆ ತೋರಲಾಯಿತು. ಜಿಲ್ಲೆಯ ಒಂಬತ್ತು ತಾಲ್ಲೂಕುಗಳಿಂದ ತಲಾ ಮೂರು ಬಸ್ ಗಳಂತೆ ೮೧ ಬಸ್ ಗಳಲ್ಲಿ ಸಾರ್ವಜನಿಕರನ್ನು ಕರೆತಂದು ದರ್ಶನ ಮಾಡಿಸಲಾಯಿತು. ಅರಮನೆ,ಚಾಮುಂಡಿ ಬೆಟ್ಟ,ವಸ್ತುಪ್ರದರ್ಶನ ಮೊದಲಾದ ಸ್ಥಳಗಳನ್ನು
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಶಾಸಕ ಎಸ್.ಎ.ರಾಮದಾಸ್, ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ಆಶೋಕ್ ಕುಮಾರ್ ದಸರಾ ದರ್ಶನಕ್ಕೆ ಚಾಲನೆ ನೀಡಿದರು. ಮೈಸೂರು ತಾಲ್ಲೂಕಿನ ವಿವಿಧ ಹಳ್ಳಿಗಳಿಂದ ಬಂದಿದವರು ಬಹಳಸಂತೋಷವಾಗಿ ವೀಕ್ಷಣೆಗೆ ಹೊರಟರು
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…