Mysore
27
light rain

Social Media

ಭಾನುವಾರ, 02 ಆಗಸ್ಟ್ 2026
Light
Dark

ಮೈಸೂರು : ದಸರೆಯ ಅಂಬಾರಿ ಆನೆ ‘ಅಭಿಮನ್ಯು’ಗೆ ಭಾರ ಹೊರಿಸುವ ತಾಲೀಮು

ಮೈಸೂರು :ವಿಶ್ವವಿಖ್ಯಾತ ನಾಡ ಹಬ್ಬ ಮೖೆಸೂರು ದಸರೆಯ ಅಂಬಾರಿ ಆನೆ ಅಭಿಮನ್ಯುವಿಗೆ ಇಂದಿನಿಂದ ಭಾರ ಹೊರಿಸುವ ತಾಲೀಮು ಆರಂಭಗೊಂಡಿದೆ.

ಅರಮನೆಯ ಬಲರಾಮ ದ್ವಾರದಿಂದ ಬನ್ನಿಮಂಟಪದವರೆಗೆ 300 ಕೆಜಿ ತೂಕದ ಮರಳಿನ ಮೊಟ್ಟೆ ಹೊತ್ತ ಅಭಿಮನ್ಯು ಹೆಜ್ಜೆ ಹಾಕಿದನು. ಅಭಿಮನ್ಯುವಿನ ಜೊತೆ ಗೋಪಾಲಸ್ವಾಮಿ, ಧನಂಜಯ, ಲಕ್ಷ್ಮಿ, ಮಹೇಂದ್ರ, ಭೀಮ, ಅರ್ಜುನ ಆನೆಗಳು ಕೂಡ ಭಾಗಿಯಾದವು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!