ಮೈಸೂರು :ವಿಶ್ವವಿಖ್ಯಾತ ನಾಡ ಹಬ್ಬ ಮೖೆಸೂರು ದಸರೆಯ ಅಂಬಾರಿ ಆನೆ ಅಭಿಮನ್ಯುವಿಗೆ ಇಂದಿನಿಂದ ಭಾರ ಹೊರಿಸುವ ತಾಲೀಮು ಆರಂಭಗೊಂಡಿದೆ.
ಅರಮನೆಯ ಬಲರಾಮ ದ್ವಾರದಿಂದ ಬನ್ನಿಮಂಟಪದವರೆಗೆ 300 ಕೆಜಿ ತೂಕದ ಮರಳಿನ ಮೊಟ್ಟೆ ಹೊತ್ತ ಅಭಿಮನ್ಯು ಹೆಜ್ಜೆ ಹಾಕಿದನು. ಅಭಿಮನ್ಯುವಿನ ಜೊತೆ ಗೋಪಾಲಸ್ವಾಮಿ, ಧನಂಜಯ, ಲಕ್ಷ್ಮಿ, ಮಹೇಂದ್ರ, ಭೀಮ, ಅರ್ಜುನ ಆನೆಗಳು ಕೂಡ ಭಾಗಿಯಾದವು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…