ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022 ರ ಅಂಗವಾಗಿ ದಸರಾ ಗಜಪಡೆಗಳಿಗೆ ಆ.14 ರಿಂದ ಪ್ರತಿನಿತ್ಯ (ಬನ್ನಿಮಂಟಪದ ವರೆಗೆ ) ತಾಲೀಮು ಆರಂಭವಾಗಲಿದೆ ಎಂದು ಡಿಸಿಎಫ್ ಕರಿಕಾಳನ್ ಅವರು ಇಂದು ಆಂದೋಲನಕ್ಕೆ ತಿಳಿಸಿದ್ದಾರೆ.
ಮಾಧ್ಯಮದೊಟ್ಟಿಗೆ ಮಾತನಾಡಿದ ಅವರು ದಸರಾ ಆನೆಗಳಿಗೆ ಮೈಸೂರಿನ ಧನ್ವಂತ್ರಿ ರಸ್ತೆಯಲ್ಲಿರುವ ತೂಕ ಹಾಕುವ ವೇವ್ ಬ್ರಿಡ್ಜ್ ನಲ್ಲಿ ಆನೆಗಳಿಗೆ ತೂಕ ಹಾಕಲಾಯಿತು. ಇಲ್ಲಿಗೆ ಆನೆಗಳನ್ನು ಬಲರಾಮ ಗೇಟ್ ನಿಂದ ವಾರ್ತಾಭವನದ ಪಕ್ಕದಲ್ಲಿರುವ ಸಾಯಿರಾಮ್ ವೇ ಬ್ರಿಡ್ಜ್ ಮಾರ್ಗವಾಗಿ ಮೆಡಿಕಲ್ ಕಾಲೇಜಿಗೆ ಬಂದು ಕೆ. ಆರ್. ಸರ್ಕಲ್ ಬಳಿ ವಾಪಸ್ ಕರೆದುಕೊಂಡು ಬರಲಾಯಿತು ಈ ಮೂಲಕ ಆನೆಗಳಿಗೆ ಮೂರುವರೆ ಕಿ.ಮೀ ವಾಕ್ ಮಾಡಿಲಾಯಿತು ಎಂದರು.
ಇನ್ನೂ ಆನೆಗಳ ಆರೈಕೆಯ ಬಗ್ಗೆ ಮಾತನಾಡಿ ಆನೆಗಳಿಗೆ ಆರೈಕೆಯು ಬಹಳ ಚೆನ್ನಾಗಿ ನಡೆಯುತ್ತಿದೆ. ನೆನ್ನೆಯಿಂದ ಮೂರುವರೆ ಕಿ.ಮೀ ನಡೆದುಕೊಂಡು ಬಂದಿವೆ. ಅನೆಗಳಿಗೆ ಆ.14 ನೇ ತಾರೀಖಿನಿಂದ ಪ್ರತಿನಿತ್ಯ ಜಂಬೂಸವಾರಿಯ ತಾಲೀಮು ಮಾಡಿಸಲಾಗುವುದು ಎಂದರು. ಈಗ ಆನೆಗಳಿಗೆ ಆಹಾರ ನೀಡುತ್ತಿರುವುದರಿಂದ ಅವುಗಳಿಗೆ ವ್ಯಾಯಾಮದ ಅಗತ್ಯ ಬಹಳಷ್ಟಿದೆ ಹೀಗಾಗಿ ನಾಳೆ ಮತ್ತು ನಾಳಿಂದು ಅರಮನೆ ಒಳಗಡೆ ಬೆಳಿಗ್ಗೆ 2 ರಿಂದ 3 ಕಿ.ಮೀ ಮತ್ತು ಸಂಜೆ 3 ಕಿ.ಮೀ ಆನೆಗಳನ್ನು ಹೊರಗೆ ಕರೆದುಕೊಂಡು ಹೋಗಲಾಗುವುದು ಎಂದರು.
ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…
ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…
ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…
ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…
ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…
ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…