ಜಿಲ್ಲೆಗಳು

ದಸರಾ ಆನೆಗಳಿಗೆ ಆ. 14 ರಿಂದ ತಾಲೀಮು

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022 ರ ಅಂಗವಾಗಿ ದಸರಾ ಗಜಪಡೆಗಳಿಗೆ ಆ.14 ರಿಂದ ಪ್ರತಿನಿತ್ಯ (ಬನ್ನಿಮಂಟಪದ ವರೆಗೆ ) ತಾಲೀಮು ಆರಂಭವಾಗಲಿದೆ ಎಂದು  ಡಿಸಿಎಫ್ ಕರಿಕಾಳನ್ ಅವರು ಇಂದು ಆಂದೋಲನಕ್ಕೆ ತಿಳಿಸಿದ್ದಾರೆ.

ಮಾಧ್ಯಮದೊಟ್ಟಿಗೆ ಮಾತನಾಡಿದ ಅವರು ದಸರಾ ಆನೆಗಳಿಗೆ ಮೈಸೂರಿನ ಧನ್ವಂತ್ರಿ ರಸ್ತೆಯಲ್ಲಿರುವ ತೂಕ ಹಾಕುವ ವೇವ್ ಬ್ರಿಡ್ಜ್ ನಲ್ಲಿ ಆನೆಗಳಿಗೆ ತೂಕ ಹಾಕಲಾಯಿತು. ಇಲ್ಲಿಗೆ ಆನೆಗಳನ್ನು ಬಲರಾಮ ಗೇಟ್‌ ನಿಂದ ವಾರ್ತಾಭವನದ ಪಕ್ಕದಲ್ಲಿರುವ ಸಾಯಿರಾಮ್‌ ವೇ ಬ್ರಿಡ್ಜ್‌ ಮಾರ್ಗವಾಗಿ ಮೆಡಿಕಲ್‌ ಕಾಲೇಜಿಗೆ ಬಂದು ಕೆ. ಆರ್‌. ಸರ್ಕಲ್‌ ಬಳಿ ವಾಪಸ್‌ ಕರೆದುಕೊಂಡು ಬರಲಾಯಿತು ಈ ಮೂಲಕ ಆನೆಗಳಿಗೆ  ಮೂರುವರೆ ಕಿ.ಮೀ ವಾಕ್‌ ಮಾಡಿಲಾಯಿತು ಎಂದರು.

ಇನ್ನೂ ಆನೆಗಳ ಆರೈಕೆಯ ಬಗ್ಗೆ ಮಾತನಾಡಿ ಆನೆಗಳಿಗೆ ಆರೈಕೆಯು ಬಹಳ ಚೆನ್ನಾಗಿ ನಡೆಯುತ್ತಿದೆ. ನೆನ್ನೆಯಿಂದ ಮೂರುವರೆ ಕಿ.ಮೀ ನಡೆದುಕೊಂಡು ಬಂದಿವೆ. ಅನೆಗಳಿಗೆ ಆ.14 ನೇ ತಾರೀಖಿನಿಂದ ಪ್ರತಿನಿತ್ಯ ಜಂಬೂಸವಾರಿಯ ತಾಲೀಮು ಮಾಡಿಸಲಾಗುವುದು ಎಂದರು. ಈಗ ಆನೆಗಳಿಗೆ ಆಹಾರ ನೀಡುತ್ತಿರುವುದರಿಂದ ಅವುಗಳಿಗೆ  ವ್ಯಾಯಾಮದ ಅಗತ್ಯ ಬಹಳಷ್ಟಿದೆ ಹೀಗಾಗಿ  ನಾಳೆ ಮತ್ತು ನಾಳಿಂದು ಅರಮನೆ ಒಳಗಡೆ ಬೆಳಿಗ್ಗೆ  2 ರಿಂದ 3 ಕಿ.ಮೀ ಮತ್ತು ಸಂಜೆ 3 ಕಿ.ಮೀ  ಆನೆಗಳನ್ನು ಹೊರಗೆ ಕರೆದುಕೊಂಡು ಹೋಗಲಾಗುವುದು ಎಂದರು.

andolanait

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

1 hour ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

14 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

14 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

14 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

14 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

14 hours ago