ಜಿಲ್ಲೆಗಳು

ದಸರಾ ನೆನಪು: ಅಂದಿನ ಸಂಭ್ರಮ, ಸಡಗರ ಇಂದು ಇಲ್ಲ

ಮೈಸೂರು: ಹಿಂದೆ ಪ್ರತಿವರ್ಷ ದಸರಾ ಮೆರವಣಿಗೆ ನೋಡುತ್ತಿದ್ದೆ. ಆದರೆ, ಅಂದಿನ ಸಂಭ್ರಮ ಸಡಗರ ಇಂದು ಇಲ್ಲ, ಇಂದು ಕಾಟಚಾರಕ್ಕಾಗಿ ದಸರಾ ಆಚರಣೆ ಮಾಡುತ್ತಿದ್ದಾರೆ. ಮಹಾರಾಜರು ಆನೆ ಮೇಲೆ ಕುಳಿತು ಬರುತ್ತಿದ್ದ ಸಡಗರ ಇವತ್ತಿನ ಆಚರಣೆಯಲ್ಲಿ ಇಲ್ಲ, ಹಿಂದೆ ಬನ್ನಿ ಮಂಟಪಕ್ಕೆ ಮಹಾರಾಜರು ಹೋಗಿ ಬರುತ್ತಿದ್ದರು. ಆ ಸಂದರ್ಭದಲ್ಲಿ ಅಸಂಖ್ಯಾತ ಜನರು ಅವರ ಹಿಂದೆ ಹೋಗುತ್ತಿದ್ದರು.

ನಮ್ಮ ಕಾಲಘಟ್ಟದಲ್ಲಿ ನಡೆಯುತ್ತಿದ್ದ ದಸರಾ ಸಡಗರವೇ ಬೇರೆ, ಈಗ ನೆಪ ಮಾತ್ರಕ್ಕೆ ಸರ್ಕಾರದವರು ಆಚರಣೆ ಮಾಡುತ್ತಿದ್ದಾರೆ ಅಷ್ಟೇ, ಹಿಂದೆ ಮಹಾರಾಜರು ಎನ್ನುವ ಭಕ್ತಿ, ಅಭಿಮಾನ ಇತ್ತು. ಈಗ ದಸರಾ ಎಂದರೆ ಸರ್ಕಾರಿ ವ್ಯಾವಹಾರವಾಗಿ ಬಿಟ್ಟಿದೆ. ಬಾಹುಕವಾದಂತಹ ಪ್ರಕ್ರಿಯೆ ಇಲ್ಲ. ಒಮ್ಮೆ ದಸರಾ ಮೆರವಣಿಗೆ ವೇಳೆ ಮಳೆ ಬಂದು ಜನರು ದಿಕ್ಕಾಪಾಲಾಗಿ ಓಡಿದ ಕ್ಷಣವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ,

-ಸಾಹಿತಿ, ಸಿಪಿಕೆ

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago