ಮೈಸೂರು: ಹಿಂದೆ ಪ್ರತಿವರ್ಷ ದಸರಾ ಮೆರವಣಿಗೆ ನೋಡುತ್ತಿದ್ದೆ. ಆದರೆ, ಅಂದಿನ ಸಂಭ್ರಮ ಸಡಗರ ಇಂದು ಇಲ್ಲ, ಇಂದು ಕಾಟಚಾರಕ್ಕಾಗಿ ದಸರಾ ಆಚರಣೆ ಮಾಡುತ್ತಿದ್ದಾರೆ. ಮಹಾರಾಜರು ಆನೆ ಮೇಲೆ ಕುಳಿತು ಬರುತ್ತಿದ್ದ ಸಡಗರ ಇವತ್ತಿನ ಆಚರಣೆಯಲ್ಲಿ ಇಲ್ಲ, ಹಿಂದೆ ಬನ್ನಿ ಮಂಟಪಕ್ಕೆ ಮಹಾರಾಜರು ಹೋಗಿ ಬರುತ್ತಿದ್ದರು. ಆ ಸಂದರ್ಭದಲ್ಲಿ ಅಸಂಖ್ಯಾತ ಜನರು ಅವರ ಹಿಂದೆ ಹೋಗುತ್ತಿದ್ದರು.
ನಮ್ಮ ಕಾಲಘಟ್ಟದಲ್ಲಿ ನಡೆಯುತ್ತಿದ್ದ ದಸರಾ ಸಡಗರವೇ ಬೇರೆ, ಈಗ ನೆಪ ಮಾತ್ರಕ್ಕೆ ಸರ್ಕಾರದವರು ಆಚರಣೆ ಮಾಡುತ್ತಿದ್ದಾರೆ ಅಷ್ಟೇ, ಹಿಂದೆ ಮಹಾರಾಜರು ಎನ್ನುವ ಭಕ್ತಿ, ಅಭಿಮಾನ ಇತ್ತು. ಈಗ ದಸರಾ ಎಂದರೆ ಸರ್ಕಾರಿ ವ್ಯಾವಹಾರವಾಗಿ ಬಿಟ್ಟಿದೆ. ಬಾಹುಕವಾದಂತಹ ಪ್ರಕ್ರಿಯೆ ಇಲ್ಲ. ಒಮ್ಮೆ ದಸರಾ ಮೆರವಣಿಗೆ ವೇಳೆ ಮಳೆ ಬಂದು ಜನರು ದಿಕ್ಕಾಪಾಲಾಗಿ ಓಡಿದ ಕ್ಷಣವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ,
-ಸಾಹಿತಿ, ಸಿಪಿಕೆ
ಬೆಂಗಳೂರು: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿಸೆಂಬರ್.27ರಂದು ದೆಹಲಿಯ ಇಂದಿರಾ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…
ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ…
ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ಗಾಂಧಿ ನಂಟಿದೆ ಎಂದು ಸಿಎಂ ಪಿಣರಾಯಿ ವಿಜಯನ್…
ಸ್ಯಾಂಡಲ್ವುಡ್ನಲ್ಲಿ ಇಂದು ಕ್ರಿಸ್ಮಸ್ ಹಬ್ಬದ ಸಡಗರದ ನಡುವೆ ಎರಡು ಬಹುನಿರೀಕ್ಷಿತ ಸಿನಿಮಾಗಳು ಅಬ್ಬರದಿಂದ ತೆರೆಗೆ ಬಂದಿವೆ, ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್,…
ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.…