ಮೈಸೂರು: ಹಿಂದೆ ಪ್ರತಿವರ್ಷ ದಸರಾ ಮೆರವಣಿಗೆ ನೋಡುತ್ತಿದ್ದೆ. ಆದರೆ, ಅಂದಿನ ಸಂಭ್ರಮ ಸಡಗರ ಇಂದು ಇಲ್ಲ, ಇಂದು ಕಾಟಚಾರಕ್ಕಾಗಿ ದಸರಾ ಆಚರಣೆ ಮಾಡುತ್ತಿದ್ದಾರೆ. ಮಹಾರಾಜರು ಆನೆ ಮೇಲೆ ಕುಳಿತು ಬರುತ್ತಿದ್ದ ಸಡಗರ ಇವತ್ತಿನ ಆಚರಣೆಯಲ್ಲಿ ಇಲ್ಲ, ಹಿಂದೆ ಬನ್ನಿ ಮಂಟಪಕ್ಕೆ ಮಹಾರಾಜರು ಹೋಗಿ ಬರುತ್ತಿದ್ದರು. ಆ ಸಂದರ್ಭದಲ್ಲಿ ಅಸಂಖ್ಯಾತ ಜನರು ಅವರ ಹಿಂದೆ ಹೋಗುತ್ತಿದ್ದರು.
ನಮ್ಮ ಕಾಲಘಟ್ಟದಲ್ಲಿ ನಡೆಯುತ್ತಿದ್ದ ದಸರಾ ಸಡಗರವೇ ಬೇರೆ, ಈಗ ನೆಪ ಮಾತ್ರಕ್ಕೆ ಸರ್ಕಾರದವರು ಆಚರಣೆ ಮಾಡುತ್ತಿದ್ದಾರೆ ಅಷ್ಟೇ, ಹಿಂದೆ ಮಹಾರಾಜರು ಎನ್ನುವ ಭಕ್ತಿ, ಅಭಿಮಾನ ಇತ್ತು. ಈಗ ದಸರಾ ಎಂದರೆ ಸರ್ಕಾರಿ ವ್ಯಾವಹಾರವಾಗಿ ಬಿಟ್ಟಿದೆ. ಬಾಹುಕವಾದಂತಹ ಪ್ರಕ್ರಿಯೆ ಇಲ್ಲ. ಒಮ್ಮೆ ದಸರಾ ಮೆರವಣಿಗೆ ವೇಳೆ ಮಳೆ ಬಂದು ಜನರು ದಿಕ್ಕಾಪಾಲಾಗಿ ಓಡಿದ ಕ್ಷಣವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ,
-ಸಾಹಿತಿ, ಸಿಪಿಕೆ
ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…