ಜಿಲ್ಲೆಗಳು

ದಸರಾ ನೆನಪು: ಅಂದಿನ ಸಂಭ್ರಮ, ಸಡಗರ ಇಂದು ಇಲ್ಲ

ಮೈಸೂರು: ಹಿಂದೆ ಪ್ರತಿವರ್ಷ ದಸರಾ ಮೆರವಣಿಗೆ ನೋಡುತ್ತಿದ್ದೆ. ಆದರೆ, ಅಂದಿನ ಸಂಭ್ರಮ ಸಡಗರ ಇಂದು ಇಲ್ಲ, ಇಂದು ಕಾಟಚಾರಕ್ಕಾಗಿ ದಸರಾ ಆಚರಣೆ ಮಾಡುತ್ತಿದ್ದಾರೆ. ಮಹಾರಾಜರು ಆನೆ ಮೇಲೆ ಕುಳಿತು ಬರುತ್ತಿದ್ದ ಸಡಗರ ಇವತ್ತಿನ ಆಚರಣೆಯಲ್ಲಿ ಇಲ್ಲ, ಹಿಂದೆ ಬನ್ನಿ ಮಂಟಪಕ್ಕೆ ಮಹಾರಾಜರು ಹೋಗಿ ಬರುತ್ತಿದ್ದರು. ಆ ಸಂದರ್ಭದಲ್ಲಿ ಅಸಂಖ್ಯಾತ ಜನರು ಅವರ ಹಿಂದೆ ಹೋಗುತ್ತಿದ್ದರು.

ನಮ್ಮ ಕಾಲಘಟ್ಟದಲ್ಲಿ ನಡೆಯುತ್ತಿದ್ದ ದಸರಾ ಸಡಗರವೇ ಬೇರೆ, ಈಗ ನೆಪ ಮಾತ್ರಕ್ಕೆ ಸರ್ಕಾರದವರು ಆಚರಣೆ ಮಾಡುತ್ತಿದ್ದಾರೆ ಅಷ್ಟೇ, ಹಿಂದೆ ಮಹಾರಾಜರು ಎನ್ನುವ ಭಕ್ತಿ, ಅಭಿಮಾನ ಇತ್ತು. ಈಗ ದಸರಾ ಎಂದರೆ ಸರ್ಕಾರಿ ವ್ಯಾವಹಾರವಾಗಿ ಬಿಟ್ಟಿದೆ. ಬಾಹುಕವಾದಂತಹ ಪ್ರಕ್ರಿಯೆ ಇಲ್ಲ. ಒಮ್ಮೆ ದಸರಾ ಮೆರವಣಿಗೆ ವೇಳೆ ಮಳೆ ಬಂದು ಜನರು ದಿಕ್ಕಾಪಾಲಾಗಿ ಓಡಿದ ಕ್ಷಣವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ,

-ಸಾಹಿತಿ, ಸಿಪಿಕೆ

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

15 mins ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

16 mins ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

18 mins ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

20 mins ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

24 mins ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

30 mins ago