ಮೈಸೂರು: ಹಿಂದೆ ಪ್ರತಿವರ್ಷ ದಸರಾ ಮೆರವಣಿಗೆ ನೋಡುತ್ತಿದ್ದೆ. ಆದರೆ, ಅಂದಿನ ಸಂಭ್ರಮ ಸಡಗರ ಇಂದು ಇಲ್ಲ, ಇಂದು ಕಾಟಚಾರಕ್ಕಾಗಿ ದಸರಾ ಆಚರಣೆ ಮಾಡುತ್ತಿದ್ದಾರೆ. ಮಹಾರಾಜರು ಆನೆ ಮೇಲೆ ಕುಳಿತು ಬರುತ್ತಿದ್ದ ಸಡಗರ ಇವತ್ತಿನ ಆಚರಣೆಯಲ್ಲಿ ಇಲ್ಲ, ಹಿಂದೆ ಬನ್ನಿ ಮಂಟಪಕ್ಕೆ ಮಹಾರಾಜರು ಹೋಗಿ ಬರುತ್ತಿದ್ದರು. ಆ ಸಂದರ್ಭದಲ್ಲಿ ಅಸಂಖ್ಯಾತ ಜನರು ಅವರ ಹಿಂದೆ ಹೋಗುತ್ತಿದ್ದರು.
ನಮ್ಮ ಕಾಲಘಟ್ಟದಲ್ಲಿ ನಡೆಯುತ್ತಿದ್ದ ದಸರಾ ಸಡಗರವೇ ಬೇರೆ, ಈಗ ನೆಪ ಮಾತ್ರಕ್ಕೆ ಸರ್ಕಾರದವರು ಆಚರಣೆ ಮಾಡುತ್ತಿದ್ದಾರೆ ಅಷ್ಟೇ, ಹಿಂದೆ ಮಹಾರಾಜರು ಎನ್ನುವ ಭಕ್ತಿ, ಅಭಿಮಾನ ಇತ್ತು. ಈಗ ದಸರಾ ಎಂದರೆ ಸರ್ಕಾರಿ ವ್ಯಾವಹಾರವಾಗಿ ಬಿಟ್ಟಿದೆ. ಬಾಹುಕವಾದಂತಹ ಪ್ರಕ್ರಿಯೆ ಇಲ್ಲ. ಒಮ್ಮೆ ದಸರಾ ಮೆರವಣಿಗೆ ವೇಳೆ ಮಳೆ ಬಂದು ಜನರು ದಿಕ್ಕಾಪಾಲಾಗಿ ಓಡಿದ ಕ್ಷಣವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ,
-ಸಾಹಿತಿ, ಸಿಪಿಕೆ
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…