ಮೈಸೂರು : ನಗರದಲ್ಲಿ ನಡೆಯುತ್ತಿರುವ ವಿಶ್ವವಿಖ್ಯಾತ ನಾಡಹಬ್ಬ ದಸರಾ 2022ರ ಕ್ರೀಡಾಕೂಟಕ್ಕೆ ಸಂಬಂಧಪಟ್ಟಂತೆ ಕ್ರೀಡಾ ಇಲಾಖೆಯಿಂದ ಬಿಡುಗಡೆ ಮಾಡಲಾಗಿರುವ ಇಲಾಖೆಯ ಐಡಿಯಲ್ಲಿ ತಪ್ಪಾಗಿ ಮುದ್ರಿಸಲಾಗಿದೆ.
“DASARA SPORTS” ಎಂದು ಮುದ್ರಿಸುವ ಬದಲು “DARASA SPORTS” ಎಂದು ತಪ್ಪಾಗಿ ಮುದ್ರಿಸಲಾಗಿದೆ.
ಈ ಎಡವಟ್ಟನ್ನು ಕಂಡ ಹಲವರು ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಜನಸಂಗ್ರಾಮ ಪರಿಷತ್ತಿನ ಪ್ರಸನ್ನ ಅವರು ಸೇರಿದಂತೆ ಹಲವರು ಒತ್ತಾಯಿಸಿದ್ದಾರೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…