ಪಿರಿಯಾಪಟ್ಟಣ : ಬೈಲುಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬುಧವಾರ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದರು.
ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಕಡತಗಳನ್ನು ಪರಿಶೀಲಿಸಿದ ಅವರು, ಕರ್ತವ್ಯದಲ್ಲಿದ್ದ ಡಾ.ಮಂಜುಳಾ ಅವರಿಗೆ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವಂತೆ ಹಾಗೂ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಮಾರ್ಗದರ್ಶನ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಎಂ.ಗಾಯತ್ರಿ ಅವರು ಮಾತನಾಡಿ, ಸಾಂಕ್ರಾಮಿಕ ರೋಗಗಳ ಕುರಿತು ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅಭಿಯಾನ ನಡೆಸುವಂತೆ ಹೇಳಿದರು.
ಗ್ರಾಮೀಣ ಪ್ರದೇಶಗಳಲ್ಲಿ ಹೆಲ್ತ್ ಕ್ಯಾಂಪ್ ಮೂಲಕ ಆರೋಗ್ಯ ತಪಾಸಣೆ ಮಾಡಿ ಎಂದು ಸೂಚಿಸಿದರು
ಬೆಂಗಳೂರು: ನಾಳೆ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ…
ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…
ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…