ಜಿಲ್ಲೆಗಳು

ವಿಶೇಷ ವಿಡಿಯೋ ಮೂಲಕ ಬೆಳಕಿನ ಹಬ್ಬಕ್ಕೆ ಶುಭ ಕೋರಿದ ಡಿಸಿಎಂ ಡಿಕೆಶಿ

ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೀಪಾವಳಿ ಹಬ್ಬಕ್ಕೆ ವಿಶೇಷ ವಿಡಿಯೋ ಮೂಲಕ ಶುಭ ಕೋರಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಡಿಕೆಶಿ, ಹಬ್ಬಕ್ಕೆ ಶುಭ ಕೋರಿರುವ ವಿಡಿಯೋ ಹಂಚಿಕೊಂಡಿದ್ದಾರೆ. ದೀಪಾವಳಿ ಕೇವಲ ಹಬ್ಬವಲ್ಲ ಅದು ನಮ್ಮ ಸಂಸ್ಕೃತಿಯ ಸಾರ, ಇದು ದೀಪದ ಬೆಳಕಿನಲ್ಲಿ ಕತ್ತಲು ದೂರ ಸರಿಸುವ ಪವಿತ್ರವಾದ ದಿನ. ಕತ್ತಲಿಂದ ಬೆಳಕಿಗೆ ಸಮಾಜವನ್ನು ತೆಗೆದುಕೊಂಡು ಹೋಗಬೇಕು ಎಂದು ನಮ್ಮ ಧರ್ಮದಲ್ಲಿ ಸಂಸ್ಕೃತಿಯಲ್ಲಿ ಈ ಹಬ್ಬವನ್ನು ಆಚರಣೆ ಮಾಡುತ್ತೇವೆ. ಈ ಶುಭ ವೇಳೆಯಲ್ಲಿ ಎಲ್ಲರ ಬದುಕಿನಲ್ಲೂ ಹೊಸ ಬೆಳಕನ್ನು ಮೂಡಿ, ನೆಮ್ಮದಿ ಬರಲಿ ಎಂದು ಆಶಿಸುತ್ತೇನೆ.

 ರೈತರಿಗೆ ಈ ಬಾರಿ ಬಹಳ ಕಷ್ಟ ಇದೆ.ನಾವೆಲ್ಲರೂ ಬರಗಾಲವನ್ನು ಎದುರಿಸುತ್ತಿದ್ದೇವೆ, ಈ ಕಷ್ಟದಲ್ಲಿ ಎಲ್ಲರ ಬದುಕಿನಲ್ಲೂ ಬದಲಾವಣೆ ಆಗಲಿ ಎಂದು ತುಂಬು ಹೃದಯದಿಂದ ಪ್ರಾರ್ಥನೆ ಮಾಡುತ್ತಿದ್ದೇನೆ. ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಶೇಷವಾಗಿ ಬೆಳಕಿನ ಹಬ್ಬಕ್ಕೆ ಶುಭ ಕೊರಿದ್ದಾರೆ.

lokesh

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

12 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

16 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

16 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

16 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

16 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

17 hours ago