ಮಂಡ್ಯ: ಶ್ರೀರಂಗಪಟ್ಟಣ ಟೌನ್ ಮತ್ತು ಗಂಜಾಂನಲ್ಲಿ ಹನುಮ ಜಯಂತಿ ಅಂಗವಾಗಿ ಡಿ.4ರಂದು ಶೋಭಾ ಸಂಕೀರ್ತನಾ ಯಾತ್ರೆ ನಡೆಯಲಿದ್ದು, ಯಾತ್ರೆಯಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಸೇರಲಿದ್ದಾರೆ.
ಶ್ರೀರಂಗಪಟ್ಟಣವು ಕೋಮು ಸೂಕ್ಷ್ಮ ಪ್ರದೇಶವಾಗಿರುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಡಿ.4 ರಂದು ಬೆಳಿಗ್ಗೆ 6 ಗಂಟೆಯಿಂದ ಡಿ.5ರ ಬೆಳಿಗ್ಗೆ 6 ಗಂಟೆಯವರೆಗೆ ಶ್ರೀರಂಗಪಟ್ಟಣ ಟೌನ್ ಮತ್ತು ಗಂಜಾಂ ವ್ಯಾಪ್ತಿಯಲ್ಲಿ ಬರುವ ಎಲ್ಲ ತರಹದ ಮದ್ಯದ ಅಂಗಡಿ, ಬಾರ್ಗಳನ್ನು ಮುಚ್ಚಲು ಹಾಗೂ ಮದ್ಯ ಮಾರಾಟ, ಸಾಗಾಣಿಕೆ ಮತ್ತು ಶೇಖರಣೆ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಅವರು ಆದೇಶ ಹೊರಡಿಸಿದ್ದಾರೆ.
ಹುಣಸೂರು : ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹಲವು ಗ್ರಾಮಗಳಲ್ಲಿ ನಡೆಯುತ್ತಿರುವ ನಿರಂತರ ಹುಲಿ ದಾಳಿಗಳ ಹಿನ್ನೆಲೆಯಲ್ಲಿ ರೈತರು ಅಂತರರಾಜ್ಯ…
ಮೈಸೂರು : ಪ್ರಾಚೀನ ಕಾಲದಲ್ಲಿ ವ್ಯಾಸ, ವಾಲ್ಮೀಕಿ, ಕಾಳಿದಾಸರಂತಹ ಮಹಾನ್ ಕವಿಗಳು ರಚಿಸಿದ ಮಹಾನ್ ಗ್ರಂಥಗಳ ಫಲವಾಗಿ ಭಾರತೀಯ ಸಾಹಿತ್ಯ…
ಹೊಸದಿಲ್ಲಿ : ಒಲಿಂಪಿಕ್ ಕನಸನ್ನು ಬೆನ್ನಟ್ಟಲು 18 ತಿಂಗಳ ವಿರಾಮದ ನಂತರ ಮತ್ತೆ ವಾಪಸ್ಸಾಗುವುದಾಗಿ ಕುಸ್ತಿಪಟು ವಿನೇಶ್ ಫೋಗಟ್ ಘೋಷಿಸಿದ್ದಾರೆ.…
ಬೆಳಗಾವಿ : ಡಿನ್ನರ್ ಮೀಟಿಂಗ್ ಗಳ ಮೂಲಕ ತಾವು ಶಕ್ತಿ ಪ್ರದರ್ಶನ ಮಾಡುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ…
ಬೆಳಗಾವಿ : ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಿಟ್ಟ 50 ಸಾವಿರ ಕೋಟಿ ಅನುದಾನ ದುರುಪಯೋಗವಾಗಿದೆ ಎಂದು…
ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಸಿಎಂ ಬದಲಾವಣೆ…