ಮೈಸೂರು : ಕೆ ಆರ್ ಕ್ಷೇತ್ರದ ಶಾಸಕ ಎಸ್ ಎ ರಾಮದಾಸ್ ಅವರು ತಮ್ಮ ಕ್ಷೇತ್ರದ ಮನೆ ಮನೆಗಳಿಗೆ ಭೇಟಿ ನೀಡಿ ದೀಪಾವಳಿ ಹಬ್ಬಕ್ಕೆ ಶುಭ ಕೋರಿ ಉಡುಗೊರೆ ನೀಡಿದರು.

ಪ್ರತಿ ಮನೆಗೂ ನಾಲ್ಕು ದೀಪ ಮತ್ತು ಶುಭಾಶಯ ಸಂದೇಶಗಳನ್ನು ನೀಡುವ ಕಾರ್ಯಕ್ಕೆ ಈ ಮೂಲಕ ಚಾಲನೆ ನೀಡಿದರು.


ಮೈಸೂರು : ಕೆ ಆರ್ ಕ್ಷೇತ್ರದ ಶಾಸಕ ಎಸ್ ಎ ರಾಮದಾಸ್ ಅವರು ತಮ್ಮ ಕ್ಷೇತ್ರದ ಮನೆ ಮನೆಗಳಿಗೆ ಭೇಟಿ ನೀಡಿ ದೀಪಾವಳಿ ಹಬ್ಬಕ್ಕೆ ಶುಭ ಕೋರಿ ಉಡುಗೊರೆ ನೀಡಿದರು.

ಪ್ರತಿ ಮನೆಗೂ ನಾಲ್ಕು ದೀಪ ಮತ್ತು ಶುಭಾಶಯ ಸಂದೇಶಗಳನ್ನು ನೀಡುವ ಕಾರ್ಯಕ್ಕೆ ಈ ಮೂಲಕ ಚಾಲನೆ ನೀಡಿದರು.
