ಮೈಸೂರು: ದೀಪಾವಳಿ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಮೈಸೂರು ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ ಬರುವ ಸ್ಥಳಗಳನ್ನು ನಿಶಬ್ದ ವಲಯಗಳನ್ನಾಗಿ ಘೋಷಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಈ ಕುರಿತು ಆದೇಶ ಹೊರಡಿಸಿದ್ದಾರೆ.
ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಶ್ರೀ ಚಾಮರಾಜೇಂದ್ರ ಮೃಗಾಲಯ, ಕುಕ್ಕರಹಳ್ಳಿ ಕೆರೆ ಪ್ರದೇಶ, ಕಾರಂಜಿಕೆರೆ ಪ್ರದೇಶ, ಲಿಂಗಾಬುದಿಕೆರೆ ಪ್ರದೇಶ, ಸಾರ್ವಜನಿಕ ಉದ್ಯಾನವನಗಳು, ಆಸ್ಪತ್ರೆ ಹಾಗೂ ನರ್ಸಿಂಗ್ ಹೋಮ್ಗಳು, ಶೈಕ್ಷಣಿಕ ಸಂಸ್ಥೆಗಳು, ನ್ಯಾಯಾಲಯ, ಧಾರ್ಮಿಕ ಸ್ಥಳಗಳಲ್ಲಿ 100 ಮೀಟರ್ ಸುತ್ತಳತೆ ಪ್ರದೇಶವನ್ನು ಅ. 23 ರಿಂದ 26 ರ ವರೆಗೆ ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ನಿಶಬ್ದ ವಲಯವೆಂದು ಗುರುತಿಸಲಾಗಿದೆ.
ಶ್ರೀ ಚಾಮರಾಜೇಂದ್ರ ಮೃಗಾಲಯ, ಕುಕ್ಕರಹಳ್ಳಿ ಕೆರೆ ಪ್ರದೇಶ, ಕಾರಂಜಿಕೆರೆ ಪ್ರದೇಶ, ಲಿಂಗಾಬುದಿಕೆರೆ ಪ್ರದೇಶ, ಸಾರ್ವಜನಿಕ ಉದ್ಯಾನವನಗಳು, ಆಸ್ಪತ್ರೆ ಹಾಗೂ ನರ್ಸಿಂಗ್ ಹೋಮ್ಗಳು, ಶೈಕ್ಷಣಿಕ ಸಂಸ್ಥೆಗಳು, ನ್ಯಾಯಾಲಯ, ಧಾರ್ಮಿಕ ಸ್ಥಳಗಳು ನಿಶಬ್ದ ವಲಯಗಳು ಎಂದು ಗುರುತಿಸಲಾಗಿದೆ.
ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…
ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…
ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…
ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…
ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…
ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…