ಜಿಲ್ಲೆಗಳು

ದೀಪಾವಳಿಗೆ ಮೈಸೂರು ನಿಶಬ್ದ ವಲಯ: ಡಾ.ಚಂದ್ರಗುಪ್ತ ಆದೇಶ

ಮೈಸೂರು: ದೀಪಾವಳಿ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಮೈಸೂರು ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ ಬರುವ ಸ್ಥಳಗಳನ್ನು ನಿಶಬ್ದ ವಲಯಗಳನ್ನಾಗಿ ಘೋಷಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಈ ಕುರಿತು ಆದೇಶ ಹೊರಡಿಸಿದ್ದಾರೆ.

ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಶ್ರೀ ಚಾಮರಾಜೇಂದ್ರ ಮೃಗಾಲಯ, ಕುಕ್ಕರಹಳ್ಳಿ ಕೆರೆ ಪ್ರದೇಶ, ಕಾರಂಜಿಕೆರೆ ಪ್ರದೇಶ, ಲಿಂಗಾಬುದಿಕೆರೆ ಪ್ರದೇಶ, ಸಾರ್ವಜನಿಕ ಉದ್ಯಾನವನಗಳು, ಆಸ್ಪತ್ರೆ ಹಾಗೂ ನರ್ಸಿಂಗ್ ಹೋಮ್‌ಗಳು, ಶೈಕ್ಷಣಿಕ ಸಂಸ್ಥೆಗಳು, ನ್ಯಾಯಾಲಯ, ಧಾರ್ಮಿಕ ಸ್ಥಳಗಳಲ್ಲಿ 100 ಮೀಟರ್ ಸುತ್ತಳತೆ ಪ್ರದೇಶವನ್ನು ಅ. 23 ರಿಂದ 26 ರ ವರೆಗೆ ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ನಿಶಬ್ದ ವಲಯವೆಂದು ಗುರುತಿಸಲಾಗಿದೆ.

ಶ್ರೀ ಚಾಮರಾಜೇಂದ್ರ ಮೃಗಾಲಯ, ಕುಕ್ಕರಹಳ್ಳಿ ಕೆರೆ ಪ್ರದೇಶ, ಕಾರಂಜಿಕೆರೆ ಪ್ರದೇಶ, ಲಿಂಗಾಬುದಿಕೆರೆ ಪ್ರದೇಶ, ಸಾರ್ವಜನಿಕ ಉದ್ಯಾನವನಗಳು, ಆಸ್ಪತ್ರೆ ಹಾಗೂ ನರ್ಸಿಂಗ್ ಹೋಮ್‌ಗಳು, ಶೈಕ್ಷಣಿಕ ಸಂಸ್ಥೆಗಳು, ನ್ಯಾಯಾಲಯ, ಧಾರ್ಮಿಕ ಸ್ಥಳಗಳು ನಿಶಬ್ದ ವಲಯಗಳು ಎಂದು ಗುರುತಿಸಲಾಗಿದೆ.

 

andolanait

Recent Posts

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

15 mins ago

ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…

41 mins ago

ಬ್ರೇಕ್‌ಫಾಸ್ಟ್‌ ಮೀಟಿಂಗ್:‌ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದ ಡಿಸಿಎಂ ಡಿಕೆಶಿ

ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…

2 hours ago

ಓದುಗರ ಪತ್ರ: ತಡೆಯಲಿ ಸರ್ಕಾರ!

ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…

2 hours ago

ಓದುಗರ ಪತ್ರ: ಬಿಪಿಎಲ್ ಆದಾಯ ಮಿತಿ ಹೆಚ್ಚಿಸಿ

ರಾಜ್ಯಾದ್ಯಂತ ಹೊಸ ಬಿಪಿಎಲ್ ಕಾರ್ಡ್‌ಗಾಗಿ ಸಲ್ಲಿಕೆಯಾಗಿರುವ ಮೂರು ಲಕ್ಷ ಅರ್ಜಿಗಳು ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಬಾಕಿ ಉಳಿದಿರುವುದು ಬೇಸರದ ಸಂಗತಿ.…

2 hours ago

ಓದುಗರ ಪತ್ರ: ರಸ್ತೆಗೆ ಡಾಂಬರೀಕರಣ ಮಾಡಿ

ಚಾಮರಾಜನಗರ ಜಿಲ್ಲೆಯ ಮರಿಯಾಲ ಗ್ರಾಮದ ಪ್ರಮುಖ ರಸ್ತೆಯು ಹಾಳಾಗಿದೆ. ಈ ರಸ್ತೆಯು ಕೆಲ್ಲಂಬಳ್ಳಿ, ಕಸ್ತೂರು ಮೂಲಕ ವಿವಿಧ ಗ್ರಾಮಗಳ ಮೂಲಕ…

2 hours ago