ಮೈಸೂರು: ದೀಪಾವಳಿ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಮೈಸೂರು ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ ಬರುವ ಸ್ಥಳಗಳನ್ನು ನಿಶಬ್ದ ವಲಯಗಳನ್ನಾಗಿ ಘೋಷಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಈ ಕುರಿತು ಆದೇಶ ಹೊರಡಿಸಿದ್ದಾರೆ.
ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಶ್ರೀ ಚಾಮರಾಜೇಂದ್ರ ಮೃಗಾಲಯ, ಕುಕ್ಕರಹಳ್ಳಿ ಕೆರೆ ಪ್ರದೇಶ, ಕಾರಂಜಿಕೆರೆ ಪ್ರದೇಶ, ಲಿಂಗಾಬುದಿಕೆರೆ ಪ್ರದೇಶ, ಸಾರ್ವಜನಿಕ ಉದ್ಯಾನವನಗಳು, ಆಸ್ಪತ್ರೆ ಹಾಗೂ ನರ್ಸಿಂಗ್ ಹೋಮ್ಗಳು, ಶೈಕ್ಷಣಿಕ ಸಂಸ್ಥೆಗಳು, ನ್ಯಾಯಾಲಯ, ಧಾರ್ಮಿಕ ಸ್ಥಳಗಳಲ್ಲಿ 100 ಮೀಟರ್ ಸುತ್ತಳತೆ ಪ್ರದೇಶವನ್ನು ಅ. 23 ರಿಂದ 26 ರ ವರೆಗೆ ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ನಿಶಬ್ದ ವಲಯವೆಂದು ಗುರುತಿಸಲಾಗಿದೆ.
ಶ್ರೀ ಚಾಮರಾಜೇಂದ್ರ ಮೃಗಾಲಯ, ಕುಕ್ಕರಹಳ್ಳಿ ಕೆರೆ ಪ್ರದೇಶ, ಕಾರಂಜಿಕೆರೆ ಪ್ರದೇಶ, ಲಿಂಗಾಬುದಿಕೆರೆ ಪ್ರದೇಶ, ಸಾರ್ವಜನಿಕ ಉದ್ಯಾನವನಗಳು, ಆಸ್ಪತ್ರೆ ಹಾಗೂ ನರ್ಸಿಂಗ್ ಹೋಮ್ಗಳು, ಶೈಕ್ಷಣಿಕ ಸಂಸ್ಥೆಗಳು, ನ್ಯಾಯಾಲಯ, ಧಾರ್ಮಿಕ ಸ್ಥಳಗಳು ನಿಶಬ್ದ ವಲಯಗಳು ಎಂದು ಗುರುತಿಸಲಾಗಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…