ಮೈಸೂರು: ನಗರದ ದಟ್ಟಗಳ್ಳಿಯಲ್ಲಿರುವ ಸ್ವಾಮಿ ಕೊರಗಜ್ಜ ದೈವಸ್ತಾನದಲ್ಲಿ ೧೦ ಸಾವಿರ ದೀಪಗಳನ್ನು ಬೆಳಗುವ ಮೂಲಕ ಹಾಗೂ ಪಟಾಕಿಯನ್ನು ಸಿಡಿಸಿ ಸಂಭ್ರಮಿಸಿ ವಿಶೇಷವಾಗಿ ಆಚರಿಸಲಾಯಿತು.
ರಾಷ್ಟ್ರೀಯ ಹಿಂದೂ ಸಮಿತಿ ಅಧ್ಯಕ್ಷ ವಿಕಾಸ್ ಶಾಸ್ತ್ರಿ ಮಾತನಾಡಿ, ತುಳುನಾಡಿನ ಆರಾಧ್ಯ ದೈವ ಕೊರಗಜ್ಜನು ಹಿಂದೂ ಧರ್ಮದ ಶಕ್ತಿಯುತ ದೈವ. ಕೊರಗಜ್ಜ ಹಿಂದೂ ಧರ್ಮದ ಭಾಗವಲ್ಲ ಎಂದು ಕೆಲವು ಕಿಡಿಗೇಡಿಗಳು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಪ್ರತಿಯೊಬ್ಬ ಹಿಂದೂ ಕೂಡ ಇದಕ್ಕೆ ಕಿವಿಗೊಡಬೇಡಿ. ಕೊರಗಜ್ಜನು ಧರ್ಮದ ಶಕ್ತಿ ಎಂದರು.
ದೇವಸ್ಥಾನದ ಪುರೋಹಿತ ತೇಜುಕುಮಾರ್, ಮುಖಂಡ ಬಂಗಾರಪ್ಪ, ಕೃಷ್ಣ , ಜೀವನ್, ಪ್ರದೀಪ್, ವಿನಯ್, ಸತ್ಯನಾರುಂಣ, ಪ್ರಥಮ್ ಮುಂತಾದವರು ಹಾಜರಿದ್ದರು.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…