ಜಿಲ್ಲೆಗಳು

ಕೊರಗಜ್ಜನ ದೇವಸ್ಥಾನದಲ್ಲಿ ದೀಪಾವಳಿ

ಮೈಸೂರು: ನಗರದ ದಟ್ಟಗಳ್ಳಿಯಲ್ಲಿರುವ ಸ್ವಾಮಿ ಕೊರಗಜ್ಜ ದೈವಸ್ತಾನದಲ್ಲಿ ೧೦ ಸಾವಿರ ದೀಪಗಳನ್ನು ಬೆಳಗುವ ಮೂಲಕ ಹಾಗೂ ಪಟಾಕಿಯನ್ನು ಸಿಡಿಸಿ ಸಂಭ್ರಮಿಸಿ ವಿಶೇಷವಾಗಿ ಆಚರಿಸಲಾಯಿತು.

ರಾಷ್ಟ್ರೀಯ ಹಿಂದೂ ಸಮಿತಿ ಅಧ್ಯಕ್ಷ ವಿಕಾಸ್ ಶಾಸ್ತ್ರಿ ಮಾತನಾಡಿ, ತುಳುನಾಡಿನ ಆರಾಧ್ಯ ದೈವ ಕೊರಗಜ್ಜನು ಹಿಂದೂ ಧರ್ಮದ ಶಕ್ತಿಯುತ ದೈವ. ಕೊರಗಜ್ಜ ಹಿಂದೂ ಧರ್ಮದ ಭಾಗವಲ್ಲ ಎಂದು ಕೆಲವು ಕಿಡಿಗೇಡಿಗಳು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಪ್ರತಿಯೊಬ್ಬ ಹಿಂದೂ ಕೂಡ ಇದಕ್ಕೆ ಕಿವಿಗೊಡಬೇಡಿ. ಕೊರಗಜ್ಜನು ಧರ್ಮದ ಶಕ್ತಿ ಎಂದರು.

ದೇವಸ್ಥಾನದ ಪುರೋಹಿತ ತೇಜುಕುಮಾರ್, ಮುಖಂಡ ಬಂಗಾರಪ್ಪ, ಕೃಷ್ಣ , ಜೀವನ್, ಪ್ರದೀಪ್, ವಿನಯ್‌, ಸತ್ಯನಾರುಂಣ, ಪ್ರಥಮ್ ಮುಂತಾದವರು ಹಾಜರಿದ್ದರು.

 

 

andolana

Recent Posts

ಪುಲ್ವಾಮಾ ದಾಳಿ 7 ವರ್ಷ : ಹುತಾತ್ಮರಿಗೆ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ನಮನ

ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್‌ ಸಿಬ್ಬಂದಿಗೆ…

30 mins ago

ಎಮರ್ಜೆನ್ಸಿ ಲ್ಯಾಂಡಿಂಗ್‌ ಉದ್ಘಾಟಿಸಿದ ಪ್ರಧಾನಿ ಮೋದಿ

ಮೋರನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೋರಂನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ…

53 mins ago

ಸಚ್ಚಿದಾನದ ಶ್ರೀಗಳ ನೇತೃತ್ವದಲ್ಲಿ ಹನುಮಾನ್‌ ಚಾಲೀಸಾ ಪಾರಾಯಣ ಯಜ್ಞ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…

2 hours ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೌಲಭ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…

3 hours ago

ಭಾರತ – ಅಮೆರಿಕ ವ್ಯಾಪಾರ ಒಪ್ಪಂದ : ಹಿನ್ನೆಲೆ ಮತ್ತು ಪರಿಣಾಮ

• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…

3 hours ago

ಓದುಗರ ಪತ್ರ | ಯಡತೊರೆಯಲ್ಲಿ ಬಸ್ ತಂಗುದಾಣ ನಿರ್ಮಿಸಿ

ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…

3 hours ago