ಜಿಲ್ಲೆಗಳು

ಮಲೆ ಮಾದೇಶ್ವರ ಬೆಟ್ಟಕ್ಕೆ ಗೂಡ್ಸ್ ವಾಹನಗಳಲ್ಲಿ ಜನರ ಸಾಗಣೆ ನಿರ್ಬಂಧಕ್ಕೆ ಆಗ್ರಹ

ಹನೂರು :ಸರಕು ಸಾಗಣೆ ವಾಹನ, ಗೂಡ್ಸ್ ಆಟೋಗಳಲ್ಲಿ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುವುದನ್ನು ನಿಷೇಧಿಸುವಂತೆ ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ.

ಜಿಲ್ಲಾಡಳಿತ ಈಗಾಗಲೇ ಸಂಚಾರ ದಟ್ಟಣೆ ಹಾಗೂ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಫೆ 17ರ ಬೆಳಗ್ಗೆ 6 ಗಂಟೆಯಿಂದ 21ರ ರಾತ್ರಿ 7:00ವರೆಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನಗಳನ್ನು ನಿಷೇಧ ಮಾಡಲಾಗಿದೆ. ಅದೇ ರೀತಿ ಸರಕು ಸಾಗಣೆ ವಾಹನಗಳಲ್ಲಿ ಯಥೇಚ್ಛವಾಗಿ ಭಕ್ತರ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾರೆ. ಗೂಡ್ಸ್ ವಾಹನಗಳಲ್ಲಿ ಚಾಲಕನಿಗೆ ಮಾತ್ರ ವಿಮೆ ಇರುವುದರಿಂದ ಯಾವುದಾದರೂ ಅನಾಹುತಗಳು ಸಂಭವಿಸಿದ್ದಲ್ಲಿ ಇತರರಿಗೆ ಯಾವುದೇ ವಿಮೆ ಇರುವುದಿಲ್ಲ, ಆದ್ದರಿಂದ ಜಿಲ್ಲಾಡಳಿತ ಭಕ್ತರ ಹಿತದೃಷ್ಟಿಯಿಂದ ಸರಕು ಸಾಗಣೆ ವಾಹನಗಳಲ್ಲಿ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುವುದನ್ನು ನಿಷೇಧಿಸುವಂತೆ ಪ್ರಜ್ಞಾವಂತ ನಾಗರಿಕರು ಆಗ್ರಹಿಸಿದ್ದಾರೆ.

ಮೂರು ಚಕ್ರದ ಆಟೋಗಳಲ್ಲಿ ಹೆಚ್ಚಿನ ಭಕ್ತರು ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾರೆ. ಜಾತ್ರಾ ಸಂದರ್ಭಗಳಲ್ಲಿ ಆಟೋ ಪಲ್ಟಿ ಯಾಗಿ ಹಲವು ಸಾವು ನೋವು ಆಗಿರುವುದರಿಂದ ಜಿಲ್ಲಾಡಳಿತ ಸರಕು ಸಾಗಣೆ ವಾಹನಗಳನ್ನು ನಿಷೇಧ ಮಾಡಬೇಕು ಎಂದು ಸ್ಥಳೀಯರಾದ ಚೇತನ್ ಒತ್ತಾಯಿಸಿದ್ದಾರೆ.

andolanait

Recent Posts

ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವು ಪ್ರಕರಣ: ಲೋಕಾಯುಕ್ತದಿಂದ ತನಿಖೆಗೆ ವಿಶೇಷ ತಂಡ ರಚನೆ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವನ್ನಪ್ಪಿದ ಪ್ರಕರಣದ ತನಿಖೆಗೆ ಲೋಕಾಯುಕ್ತದಿಂದ ವಿಶೇಷ ತಂಡ ರಚನೆ ಮಾಡಲಾಗಿದೆ.…

17 mins ago

ಚೀನಾ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: 21 ಜನರು ಸಾವು

ಬೀಜಿಂಗ್:‌ ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು…

2 hours ago

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್‌ನಲ್ಲಿ ನಡೆದಿದೆ. ಮೈಸೂರು ಮೂಲದ…

2 hours ago

ನೀರಿಗಿಳಿಯುವ ಮುನ್ನ ಇರಲಿ ಎಚ್ಚರ !

ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…

6 hours ago

ಸರಳ, ಸಜ್ಜನ ರಾಜಕಾರಣಿ ಎಸ್.ಎಂ.ಕೃಷ್ಣ

ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು  ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…

6 hours ago

ಬಿಸಿಲಿಗೆ ಪರ್ಯಾಯ ಈಜುಕೊಳಗಳು

ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್‌ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…

6 hours ago