ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಅಕ್ರಮವಾಗಿ ಕೇರಳದಿಂದ ಲಾಟರಿ ತಂದು ಮಾರಲಾಗುತ್ತಿದ್ದರೂ ನಿಯಂತ್ರಿಸುವಲ್ಲಿ ಪಟ್ಟಣ ಪೊಲೀಸರು ವಿಫಲವಾಗಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಪಟ್ಟಣದಲ್ಲಿ ಕಣ್ಣೆದುರಿಗೇ ಅಕ್ರಮ ಲಾಟರಿ ಮಾರಾಟ ನಡೆಯುತ್ತಿದೆ. ಇದರಿಂದಾಗಿ ಕೂಲಿ ಕಾರ್ಮಿಕರ ಬದುಕು ಬೀದಿಗೆ ಬೀಳುತ್ತಿದೆ. ಆದ್ದರಿಂದ ಬೇರೆ ರಾಜ್ಯದ ಲಾಟರಿಯನ್ನು ನಮ್ಮ ತಾಲ್ಲೂಕಿನಲ್ಲಿ ತಂದು ಮಾರಾಟ ಮಾಡುವುದನ್ನು ತಡೆಯಬೇಕು ಎಂದು ಜನರು ಒತ್ತಾಯಿಸಿದ್ದಾರೆ.
ತಾಲ್ಲೂಕಿನಲ್ಲಿ ಅಕ್ರಮ ಕೇರಳ ಲಾಟರಿ ಸಾಗಣೆ ಹೆಚ್ಚಾಗಿದೆ. ಕೂಡಲೆ ಅಕ್ರಮ ಲಾಟರಿ ಸಾಗಾಟ ಮತ್ತು ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಮಣಿಕಂಠ ಒತ್ತಾಯಿಸಿದ್ದಾರೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಕ್ರಿಕೆಟಿಗ ಕಾಂಬ್ಳಿ ವಿರುದ್ಧ ಪತ್ನಿ ದೂರು
Next Article ಮೂವರು ಸರಗಳ್ಳರ ಬಂಧನ: 13 ಲಕ್ಷ ರೂ.ವಶ