ಚಾಮರಾಜನಗರ: ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಮುಖಂಡರು ನಗರದಲ್ಲಿ ಮನುಸ್ಮತಿ ಸುಟ್ಟು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಡಳಿತ ಭವನದ ಮುಖ್ಯದ್ವಾರದಿಂದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ತನಕ ಮೆರವಣಿಗೆಯಲ್ಲಿ ತೆರಳಿದರು. ಬಳಿಕ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಘೋಷಣೆಗಳನ್ನು ಕೂಗಿದರು. ನಂತರ ಮೆರವಣಿಗೆಯಲ್ಲಿ ಮುಖ್ಯದ್ವಾರದ ಮುಂಭಾಗಕ್ಕೆ ತೆರಳಿ ಮನುಸ್ಮೃತಿಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.
ಸಮಿತಿಯ ಮುಖಂಡರಾದ ಯರಿಯೂರು ರಾಜಣ್ಣ, ಸಿ.ಎಂ.ಶಿವಣ್ಣ, ಕೆ.ಎಂ.ನಾಗರಾಜು, ಜಯಂತಿ, ರಂಗಸ್ವಾಮಿ, ಸುಭಾಷ್ ಮಾಡ್ರಳ್ಳಿ, ಮಲ್ಲೇಶ್, ನಂಜುಂಡಸ್ವಾಮಿ, ಕಂದಹಳ್ಳಿ ನಾರಾಯಣ, ಶೇಖರ್, ಆಟೋ ಉಮೇಶ್, ಶಂಕರಮೂರ್ತಿ, ಮಹದೇವಸ್ವಾಮಿ, ಮಹದೇವಯ್ಯ, ಶಿವಣ್ಣ, ಮಲ್ಲಿಕಾರ್ಜುನಯ್ಯ, ಉಮೇಶಕುಮಾರ್ ಇತರರಿದ್ದರು.
ಕಾಂಗೀರ ಬೋಪಣ್ಣ ವಿರಾಜಪೇಟೆ : ಪುರಸಭೆ ವ್ಯಾಪ್ತಿಗೆ ಒಳಪಡುವ ೨ ಐತಿಹಾಸಿಕ ಕೆರೆಗಳು ಒತ್ತುವರಿಯಾಗಿರುವ ಆರೋಪ ಕೇಳಿ ಬಂದಿದ್ದು, ಈ…
ರೈತರು, ಕೂಲಿ ಕಾರ್ಮಿಕರ ಮಕ್ಕಳೇ ಟಾಪರ್ಸ್ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು ತಾಲ್ಲೂಕಿನ…
ಡಿಎಚ್ಒ ಡಾ.ಪಿ.ಸಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕ್ಷಯರೋಗ ಮುಕ್ತ ಗ್ರಾಪಂ ಅಭಿಯಾನ ಮೈಸೂರು : ಜಿಲ್ಲೆಯಲ್ಲಿ ಕ್ಷಯ ರೋಗ ಮತ್ತು ಸಾವಿನ ಪ್ರಮಾಣ…
ಭಾರತದ ಜನಗಣತಿ ಕಾಯ್ದೆ ೧೯೪೮ರ ಪ್ರಕಾರ ಈ ಬಾರಿಯ ಜನಗಣತಿ ೨೦೨೭ರ ಕಾರ್ಯವು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಈ ಜನಗಣತಿಯು…
ಡಾ.ಎಂ.ಡಿ.ಉಮೇಶ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪತ್ನಿ ಕಸ್ತೂರ ಬಾ ಅವರು ಏ. ೧೧, ೧೮೬೯ರಂದು ಗುಜರಾತ್ನ ಪೋರಬಂದರ್ನಲ್ಲಿ ಗೋಕುಲ್ದಾಸ್ ಕಪಾಡಿಯಾ…
ಚೆನ್ನೈ : ನಟ ಹಾಗೂ ರಾಜಕಾರಣಿ ದಳಪತಿ ವಿಜಯ್ ಅವರ ವೃತ್ತಿ ಜೀವನದ ಕೊನೆಯ ಹಾಗೂ ಬಹುನಿರೀಕ್ಷಿತ ʻಜನ ನಾಯಗನ್ʻ…