ಚಾಮರಾಜನಗರ: ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಮುಖಂಡರು ನಗರದಲ್ಲಿ ಮನುಸ್ಮತಿ ಸುಟ್ಟು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಡಳಿತ ಭವನದ ಮುಖ್ಯದ್ವಾರದಿಂದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ತನಕ ಮೆರವಣಿಗೆಯಲ್ಲಿ ತೆರಳಿದರು. ಬಳಿಕ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಘೋಷಣೆಗಳನ್ನು ಕೂಗಿದರು. ನಂತರ ಮೆರವಣಿಗೆಯಲ್ಲಿ ಮುಖ್ಯದ್ವಾರದ ಮುಂಭಾಗಕ್ಕೆ ತೆರಳಿ ಮನುಸ್ಮೃತಿಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.
ಸಮಿತಿಯ ಮುಖಂಡರಾದ ಯರಿಯೂರು ರಾಜಣ್ಣ, ಸಿ.ಎಂ.ಶಿವಣ್ಣ, ಕೆ.ಎಂ.ನಾಗರಾಜು, ಜಯಂತಿ, ರಂಗಸ್ವಾಮಿ, ಸುಭಾಷ್ ಮಾಡ್ರಳ್ಳಿ, ಮಲ್ಲೇಶ್, ನಂಜುಂಡಸ್ವಾಮಿ, ಕಂದಹಳ್ಳಿ ನಾರಾಯಣ, ಶೇಖರ್, ಆಟೋ ಉಮೇಶ್, ಶಂಕರಮೂರ್ತಿ, ಮಹದೇವಸ್ವಾಮಿ, ಮಹದೇವಯ್ಯ, ಶಿವಣ್ಣ, ಮಲ್ಲಿಕಾರ್ಜುನಯ್ಯ, ಉಮೇಶಕುಮಾರ್ ಇತರರಿದ್ದರು.
ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…
ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…
‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…
ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…